AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liquor Policy Case: ವಿಚಾರಣೆಗೆ ಹಾಜರಾಗಿ, ಸಿಬಿಐನಿಂದ ಮನೀಶ್ ಸಿಸೋಡಿಯಾಗೆ ನೋಟಿಸ್

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ವಿಚಾರಣೆಗೆ ಹಾಜರಾಗುವಂತೆ ಮನೀಶ್ ಸಿಸೋಡಿಯಾ ನೋಟಿಸ್ ನೀಡಿದೆ.

Liquor Policy Case: ವಿಚಾರಣೆಗೆ ಹಾಜರಾಗಿ, ಸಿಬಿಐನಿಂದ ಮನೀಶ್ ಸಿಸೋಡಿಯಾಗೆ ನೋಟಿಸ್
Manish Sisodia
ಅಕ್ಷಯ್​ ಪಲ್ಲಮಜಲು​​
|

Updated on:Feb 18, 2023 | 1:47 PM

Share

ದೆಹಲಿ: ಮದ್ಯ ನೀತಿ ಪ್ರಕರಣಕ್ಕೆ (Liquor Policy Case) ಸಂಬಂಧಿಸಿದಂತೆ ಸಿಬಿಐನಿಂದ ವಿಚಾರಣೆಗೆ ಹಾಜರಾಗುವಂತೆ ಮನೀಶ್ ಸಿಸೋಡಿಯಾ ನೋಟಿಸ್ ನೀಡಿದೆ. ಮನೀಷ್ ಸಿಸೋಡಿಯಾ ಅವರು ಶನಿವಾರ ಮದ್ಯದ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನೂ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಚಾರಣೆಗೆ ಕರೆದಿದ್ದಾರೆ ಎಂದು ಶನಿವಾರ ಹೇಳಿದ್ದಾರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಈ ಇಲಾಖೆಯನ್ನು ಏಜೆನ್ಸಿಯಂತೆ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸಿಬಿಐ ನಾಳೆ ಮತ್ತೆ ನನ್ನನ್ನು ವಿಚಾರಣೆಗೆ ಕರೆದಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೂ ನನ್ನ ಮೇಲೆ ಸಿಬಿಐ, ಇಡಿ (ಜಾರಿ ನಿರ್ದೇಶನಾಲಯ) ದ ಎಲ್ಲ ರೀತಿಯ ಅಧಿಕಾರದ ಪ್ರಯೋಗಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ, ನನ್ನ ಬ್ಯಾಂಕ್ ಲಾಕರ್ ಅನ್ನು ಶೋಧಿಸಿದ್ದಾರೆ. ಆದರೆ ಈವರೆಗೆ ನನ್ನ ವಿರುದ್ಧ ಯಾವುದೇ ಸಾಕ್ಷಿ ಅವರಿಗೆ ಸಿಕ್ಕಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Delhi Liquor Policy Case: ದೆಹಲಿ ಅಬಕಾರಿ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾರ ಮಾಜಿ ಆಡಿಟರ್ ಬಂಧನ

ನಾನು ದೆಹಲಿಯ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇನೆ. ಹೀಗಾಗಿ ಅದನ್ನು ನಿಲ್ಲುಸಲು ಈ ರೀತಿಯಲ್ಲಿ ಕ್ರಮಗಳನ್ನು ಮಾಡುತ್ತಿದ್ದಾರೆ. ನಾನು ಯಾವಾಗಲೂ ತನಿಖೆಗೆ ಸಹಕರಿಸಿದ್ದೇನೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದಿಂದ ಪ್ರತಿನಿಧಿಸುತ್ತಿರುವ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಕಳೆದ ವರ್ಷ ನಡೆಸಿದ ತನಿಖೆಯಲ್ಲಿ ಸಿಸೋಡಿಯಾ ವಿರುದ್ಧ ನಡೆಸಿದ ಕಾರ್ಯಚರಣೆಯನ್ನು ಸಿಬಿಐ ಮುಚ್ಚಿಹಾಕಿದೆ, ಈಗ ರದ್ದುಗೊಂಡಿರುವ ಮದ್ಯ ಮಾರಾಟ ನೀತಿಯ ರೋಲ್‌ಔಟ್‌ನಲ್ಲಿ ಭ್ರಷ್ಟಾಚಾರ ಹಗರಣವನ್ನು ಆರೋಪಿಸಿದೆ ಎಂದು ಹೇಳಿದ್ದಾರೆ.

Published On - 1:20 pm, Sat, 18 February 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ