AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liquor Policy Case: ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 1 ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ನ್ಯಾಯಾಲಯವು ಮೇ 1 ರವರೆಗೆ ವಿಸ್ತರಿಸಿದೆ.

Liquor Policy Case: ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 1 ರವರೆಗೆ ವಿಸ್ತರಣೆ
ರೋಸ್ ಅವೆನ್ಯೂ ನ್ಯಾಯಾಲಯImage Credit source: ANI
ನಯನಾ ರಾಜೀವ್
|

Updated on:Apr 17, 2023 | 2:41 PM

Share

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ನ್ಯಾಯಾಲಯವು ಮೇ 1 ರವರೆಗೆ ವಿಸ್ತರಿಸಿದೆ. ಪ್ರಸ್ತುತ ರದ್ದುಗೊಂಡಿರುವ 2021-22ರ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಸಿಸೋಡಿಯಾರ ನ್ಯಾಯಾಂಗ ಬಂಧನವನ್ನು ಮೇ 1 ರವರೆಗೆ ವಿಸ್ತರಣೆ ಮಾಡಿದೆ.

ಕೇಂದ್ರೀಯ ತನಿಖಾ ದಳ ತನ್ನ ತನಿಖೆಯನ್ನು ಅತ್ಯಂತ ನಿರ್ಣಾಯಕ ಹಂತದಲ್ಲಿದೆ ಎಂದು ಹೇಳಿ ನ್ಯಾಯಾಂಗ ಬಂಧನದ ವಿಸ್ತರಣೆಗೆ ಮನವಿ ಮಾಡಿತ್ತು.

ಮತ್ತಷ್ಟು ಓದಿ: Liquor Policy Case: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏ.17 ರವರೆಗೆ ವಿಸ್ತರಣೆ

ಮಾರ್ಚ್​ 6 ರಿಂದ ನ್ಯಾಯಾಂಗ ಬಂಧನದಲ್ಲಿರುವ ಸಿಸೋಡಿಯಾ ಅವರ ಬಂಧನದ ಅವಧಿ ಇಂದಿಗೆ ಅಂತ್ಯಗೊಳ್ಳುತ್ತಿತ್ತು. ಸಿಸೋಡಿಯಾ ಅವರು ಈ ಪ್ರಕರಣದ ಕ್ರಿಮಿನಲ್ ಪಿತೂರಿಯ ಪ್ರಮುಖ ಆರೋಪಿ ಎಂದು ಆರೋಪಿಸಿ ಸಿಬಿಐ ಇವರಿಗೆ ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದೆ. ಈ ಹಗರಣದಲ್ಲಿ ಮನೀಶ್ ಸಿಸೋಡಿಯಾ ಕಿಕ್​ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಒಂದು ವರ್ಷದ ಅವಧಿಯಲ್ಲಿ 14 ಫೋನ್‌ಗಳನ್ನು ನಾಶಪಡಿಸಲಾಗಿದೆ ಮತ್ತು ಬದಲಾಯಿಸಲಾಗಿದೆ ಮತ್ತು ಸಿಸೋಡಿಯಾ ಮೊದಲಿನಿಂದಲೂ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಈ ಹಿಂದೆ ಹೇಳಿಕೊಂಡಿತ್ತು. ಮಾರ್ಚ್ 21 ರಂದು, ಇ.ಡಿ ಪ್ರಕರಣದಲ್ಲಿ ಜಾಮೀನು ಕೋರಿ ಸಿಸೋಡಿಯಾ ಮನವಿ ಸಲ್ಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Mon, 17 April 23

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ