AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jai Jawan.. ಚೀನಾ-ಭಾರತ ಘರ್ಷಣೆಯಲ್ಲಿ ಹುತಾತ್ಮರಾದ 20 ಯೋಧರು ಇವರೇ

ದೆಹಲಿ: ಲಡಾಖ್​​ನಲ್ಲಿ ಚೀನಾ ಮತ್ತು ಭಾರತದ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಲೇಹ್​ನ ಸೇನಾ ಆಸ್ಪತ್ರೆಯ ಬಳಿ ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಪಾರ್ಥಿವ ಶರೀರಗಳನ್ನು ವಿಶೇಷ ವಿಮಾನಗಳಲ್ಲಿ ತವರು ರಾಜ್ಯಕ್ಕೆ ಕಳಿಸಲಾಗುತ್ತೆ‌‌. ಇವರ ಹೆಸರುಗಳು ಇಂತಿವೆ. 1. ಕರ್ನಲ್ ಬಿ.ಸಂತೋಷ್‌ಬಾಬು-ಹೈದರಾಬಾದ್(ತೆಲಂಗಾಣ) 2. ಸುಬೇದಾರ್ ನಾದುರಾಮ್ ಸೊರೆನ್-ಮಯೂರ್‌ಭಂಜ್(ಒಡಿಶಾ) 3. ಸುಬೇದಾರ್ ಮಂದೀಪ್ ಸಿಂಗ್-ಪಟಿಯಾಲಾ(ಪಂಜಾಬ್) 4. ಸುಬೇದಾರ್ ಸತ್ನಾಮ್ ಸಿಂಗ್-ಗುರುದಾಸ್‌ಪುರ(ಪಂಜಾಬ್) 5. ಹವಾಲ್ದಾರ್ ಕೆ.ಪಳನಿ-ಮಧುರೈ(ತಮಿಳುನಾಡು) 6. ಹವಾಲ್ದಾರ್ ಸುನಿಲ್ ಕುಮಾರ್-ಪಾಟ್ನಾ(ಬಿಹಾರ) 7. […]

Jai Jawan.. ಚೀನಾ-ಭಾರತ ಘರ್ಷಣೆಯಲ್ಲಿ ಹುತಾತ್ಮರಾದ 20 ಯೋಧರು ಇವರೇ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 18, 2020 | 10:44 AM

Share

ದೆಹಲಿ: ಲಡಾಖ್​​ನಲ್ಲಿ ಚೀನಾ ಮತ್ತು ಭಾರತದ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಲೇಹ್​ನ ಸೇನಾ ಆಸ್ಪತ್ರೆಯ ಬಳಿ ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಪಾರ್ಥಿವ ಶರೀರಗಳನ್ನು ವಿಶೇಷ ವಿಮಾನಗಳಲ್ಲಿ ತವರು ರಾಜ್ಯಕ್ಕೆ ಕಳಿಸಲಾಗುತ್ತೆ‌‌. ಇವರ ಹೆಸರುಗಳು ಇಂತಿವೆ.

1. ಕರ್ನಲ್ ಬಿ.ಸಂತೋಷ್‌ಬಾಬು-ಹೈದರಾಬಾದ್(ತೆಲಂಗಾಣ) 2. ಸುಬೇದಾರ್ ನಾದುರಾಮ್ ಸೊರೆನ್-ಮಯೂರ್‌ಭಂಜ್(ಒಡಿಶಾ) 3. ಸುಬೇದಾರ್ ಮಂದೀಪ್ ಸಿಂಗ್-ಪಟಿಯಾಲಾ(ಪಂಜಾಬ್) 4. ಸುಬೇದಾರ್ ಸತ್ನಾಮ್ ಸಿಂಗ್-ಗುರುದಾಸ್‌ಪುರ(ಪಂಜಾಬ್) 5. ಹವಾಲ್ದಾರ್ ಕೆ.ಪಳನಿ-ಮಧುರೈ(ತಮಿಳುನಾಡು) 6. ಹವಾಲ್ದಾರ್ ಸುನಿಲ್ ಕುಮಾರ್-ಪಾಟ್ನಾ(ಬಿಹಾರ) 7. ಹವಾಲ್ದಾರ್ ಬಿಪುಲ್ ರಾಯ್-ಮೀರತ್(ಉತ್ತರಪ್ರದೇಶ) 8. ಸಿಪಾಯಿ ದೀಪಕ್ ಕುಮಾರ್-ರೇವಾ(ಹರಿಯಾಣ) 9. ಸಿಪಾಯಿ ರಾಜೇಶ್ ಓರಂಗ್-ಬಿರ್‌ಬೂಮ್(ಪಶ್ಚಿಮಬಂಗಾಳ) 10. ಸಿಪಾಯಿ ಕೆ.ಕೆ.ಓಝಾ-ಸಾಹೀಬ್ ಗಂಜ್(ಜಾರ್ಖಂಡ್) 11. ಸಿಪಾಯಿ ಗಣೇಶ್ ರಾಮ್-ಕಂಕೇರ್(ಛತ್ತೀಸ್‌ಗಢ) 12. ಸಿಪಾಯಿ ಸಿ.ಕೆ.ಪ್ರಧಾನ್-ಕಂದಮಹಲ್(ಒಡಿಶಾ) 13. ಸಿಪಾಯಿ ಅಂಕುಷ್-ಅಮೀರ್‌ಪುರ(ಪಂಜಾಬ್) 14. ಸಿಪಾಯಿ ಗುರುವಿಂದರ್ ಸಿಂಗ್-ಸಂಗ್ರೂರ್(ಪಂಜಾಬ್) 15. ಸಿಪಾಯಿ ಗುರುತೇಜ್‌ ಸಿಂಗ್-ಮನ್ಸಾ(ಪಂಜಾಬ್) 16. ಚಂದನ್ ಕುಮಾರ್-ಭೋಜ್‌ಪುರ್(ಬಿಹಾರ) 17. ಸಿಪಾಯಿ ಕುಂದನ್ ಕುಮಾರ್-ಸಹರ್ಸಾ(ಬಿಹಾರ) 18. ಸಿಪಾಯಿ ಅಮನ್ ಕುಮಾರ್-ಸಮಷ್ಠಿಪುರ(ಬಿಹಾರ) 19. ಸಿಪಾಯಿ ಜೈ ಕಿಶೋರ್ ಸಿಂಗ್-ವೈಶಾಲಿ(ಬಿಹಾರ) 20. ಸಿಪಾಯಿ ಗಣೇಶ್ ಅನ್ಸಾಡ-ಪೂರ್ವಸಿಂಗ್‌ಭೂಮ್(ಪ.ಬಂ)

Published On - 3:11 pm, Wed, 17 June 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!