AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jai Jawan.. ಚೀನಾ-ಭಾರತ ಘರ್ಷಣೆಯಲ್ಲಿ ಹುತಾತ್ಮರಾದ 20 ಯೋಧರು ಇವರೇ

ದೆಹಲಿ: ಲಡಾಖ್​​ನಲ್ಲಿ ಚೀನಾ ಮತ್ತು ಭಾರತದ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಲೇಹ್​ನ ಸೇನಾ ಆಸ್ಪತ್ರೆಯ ಬಳಿ ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಪಾರ್ಥಿವ ಶರೀರಗಳನ್ನು ವಿಶೇಷ ವಿಮಾನಗಳಲ್ಲಿ ತವರು ರಾಜ್ಯಕ್ಕೆ ಕಳಿಸಲಾಗುತ್ತೆ‌‌. ಇವರ ಹೆಸರುಗಳು ಇಂತಿವೆ. 1. ಕರ್ನಲ್ ಬಿ.ಸಂತೋಷ್‌ಬಾಬು-ಹೈದರಾಬಾದ್(ತೆಲಂಗಾಣ) 2. ಸುಬೇದಾರ್ ನಾದುರಾಮ್ ಸೊರೆನ್-ಮಯೂರ್‌ಭಂಜ್(ಒಡಿಶಾ) 3. ಸುಬೇದಾರ್ ಮಂದೀಪ್ ಸಿಂಗ್-ಪಟಿಯಾಲಾ(ಪಂಜಾಬ್) 4. ಸುಬೇದಾರ್ ಸತ್ನಾಮ್ ಸಿಂಗ್-ಗುರುದಾಸ್‌ಪುರ(ಪಂಜಾಬ್) 5. ಹವಾಲ್ದಾರ್ ಕೆ.ಪಳನಿ-ಮಧುರೈ(ತಮಿಳುನಾಡು) 6. ಹವಾಲ್ದಾರ್ ಸುನಿಲ್ ಕುಮಾರ್-ಪಾಟ್ನಾ(ಬಿಹಾರ) 7. […]

Jai Jawan.. ಚೀನಾ-ಭಾರತ ಘರ್ಷಣೆಯಲ್ಲಿ ಹುತಾತ್ಮರಾದ 20 ಯೋಧರು ಇವರೇ
ಆಯೇಷಾ ಬಾನು
|

Updated on:Jun 18, 2020 | 10:44 AM

Share

ದೆಹಲಿ: ಲಡಾಖ್​​ನಲ್ಲಿ ಚೀನಾ ಮತ್ತು ಭಾರತದ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಲೇಹ್​ನ ಸೇನಾ ಆಸ್ಪತ್ರೆಯ ಬಳಿ ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಪಾರ್ಥಿವ ಶರೀರಗಳನ್ನು ವಿಶೇಷ ವಿಮಾನಗಳಲ್ಲಿ ತವರು ರಾಜ್ಯಕ್ಕೆ ಕಳಿಸಲಾಗುತ್ತೆ‌‌. ಇವರ ಹೆಸರುಗಳು ಇಂತಿವೆ.

1. ಕರ್ನಲ್ ಬಿ.ಸಂತೋಷ್‌ಬಾಬು-ಹೈದರಾಬಾದ್(ತೆಲಂಗಾಣ) 2. ಸುಬೇದಾರ್ ನಾದುರಾಮ್ ಸೊರೆನ್-ಮಯೂರ್‌ಭಂಜ್(ಒಡಿಶಾ) 3. ಸುಬೇದಾರ್ ಮಂದೀಪ್ ಸಿಂಗ್-ಪಟಿಯಾಲಾ(ಪಂಜಾಬ್) 4. ಸುಬೇದಾರ್ ಸತ್ನಾಮ್ ಸಿಂಗ್-ಗುರುದಾಸ್‌ಪುರ(ಪಂಜಾಬ್) 5. ಹವಾಲ್ದಾರ್ ಕೆ.ಪಳನಿ-ಮಧುರೈ(ತಮಿಳುನಾಡು) 6. ಹವಾಲ್ದಾರ್ ಸುನಿಲ್ ಕುಮಾರ್-ಪಾಟ್ನಾ(ಬಿಹಾರ) 7. ಹವಾಲ್ದಾರ್ ಬಿಪುಲ್ ರಾಯ್-ಮೀರತ್(ಉತ್ತರಪ್ರದೇಶ) 8. ಸಿಪಾಯಿ ದೀಪಕ್ ಕುಮಾರ್-ರೇವಾ(ಹರಿಯಾಣ) 9. ಸಿಪಾಯಿ ರಾಜೇಶ್ ಓರಂಗ್-ಬಿರ್‌ಬೂಮ್(ಪಶ್ಚಿಮಬಂಗಾಳ) 10. ಸಿಪಾಯಿ ಕೆ.ಕೆ.ಓಝಾ-ಸಾಹೀಬ್ ಗಂಜ್(ಜಾರ್ಖಂಡ್) 11. ಸಿಪಾಯಿ ಗಣೇಶ್ ರಾಮ್-ಕಂಕೇರ್(ಛತ್ತೀಸ್‌ಗಢ) 12. ಸಿಪಾಯಿ ಸಿ.ಕೆ.ಪ್ರಧಾನ್-ಕಂದಮಹಲ್(ಒಡಿಶಾ) 13. ಸಿಪಾಯಿ ಅಂಕುಷ್-ಅಮೀರ್‌ಪುರ(ಪಂಜಾಬ್) 14. ಸಿಪಾಯಿ ಗುರುವಿಂದರ್ ಸಿಂಗ್-ಸಂಗ್ರೂರ್(ಪಂಜಾಬ್) 15. ಸಿಪಾಯಿ ಗುರುತೇಜ್‌ ಸಿಂಗ್-ಮನ್ಸಾ(ಪಂಜಾಬ್) 16. ಚಂದನ್ ಕುಮಾರ್-ಭೋಜ್‌ಪುರ್(ಬಿಹಾರ) 17. ಸಿಪಾಯಿ ಕುಂದನ್ ಕುಮಾರ್-ಸಹರ್ಸಾ(ಬಿಹಾರ) 18. ಸಿಪಾಯಿ ಅಮನ್ ಕುಮಾರ್-ಸಮಷ್ಠಿಪುರ(ಬಿಹಾರ) 19. ಸಿಪಾಯಿ ಜೈ ಕಿಶೋರ್ ಸಿಂಗ್-ವೈಶಾಲಿ(ಬಿಹಾರ) 20. ಸಿಪಾಯಿ ಗಣೇಶ್ ಅನ್ಸಾಡ-ಪೂರ್ವಸಿಂಗ್‌ಭೂಮ್(ಪ.ಬಂ)

Published On - 3:11 pm, Wed, 17 June 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ