AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಭೂಮಿ ಪೂಜೆಗೆ ‘ಹಿರಿಯರಾದ’ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ!?

ದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ದೇವಸ್ಥಾನದ ಭೂಮಿ ಪೂಜೆ ಸಮಾರಂಭವು ಆಗಸ್ಟ್​ 5ಕ್ಕೆ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದ್ದಂತೆ ದೇಶದ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ. ಆದರೆ, ಉನ್ನತ ಮೂಲಗಳ ಪ್ರಕಾರ ಬಿಜೆಪಿ ಪಕ್ಷದ ವರಿಷ್ಠ ಲಾಲ್​ ಕೃಷ್ಣ ಅಡ್ವಾಣಿ ಹಾಗೂ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಶಿ ಅವರಿಗೆ ಈವರೆಗೆ ಆಮಂತ್ರಣ ಪತ್ರ ನೀಡಿಲ್ಲವಂತೆ. ಆದರೆ, ಪಕ್ಷದ ಇತರೆ ನಾಯಕರಾದ ಉಮಾ ಭಾರತಿ ಹಾಗೂ ಮಾಜಿ ಸಿಎಂ ಕಲ್ಯಾಣ್​ ಸಿಂಗ್​ರಿಗೆ […]

ರಾಮ ಮಂದಿರ ಭೂಮಿ ಪೂಜೆಗೆ ‘ಹಿರಿಯರಾದ’ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ!?
KUSHAL V
|

Updated on:Aug 01, 2020 | 2:54 PM

Share

ದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ದೇವಸ್ಥಾನದ ಭೂಮಿ ಪೂಜೆ ಸಮಾರಂಭವು ಆಗಸ್ಟ್​ 5ಕ್ಕೆ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದ್ದಂತೆ ದೇಶದ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ.

ಆದರೆ, ಉನ್ನತ ಮೂಲಗಳ ಪ್ರಕಾರ ಬಿಜೆಪಿ ಪಕ್ಷದ ವರಿಷ್ಠ ಲಾಲ್​ ಕೃಷ್ಣ ಅಡ್ವಾಣಿ ಹಾಗೂ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಶಿ ಅವರಿಗೆ ಈವರೆಗೆ ಆಮಂತ್ರಣ ಪತ್ರ ನೀಡಿಲ್ಲವಂತೆ. ಆದರೆ, ಪಕ್ಷದ ಇತರೆ ನಾಯಕರಾದ ಉಮಾ ಭಾರತಿ ಹಾಗೂ ಮಾಜಿ ಸಿಎಂ ಕಲ್ಯಾಣ್​ ಸಿಂಗ್​ರಿಗೆ ಆಮಂತ್ರಣ ನೀಡಲಾಗಿದೆ.

ಬಾಬರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ವಾಣಿ ಕಳೆದ ವಾರ ಲಕ್ನೋನಲ್ಲಿರುವ CBI ನ್ಯಾಯಾಲಯದಲ್ಲಿ ನಡೆಯುತ್ತಿರುವ ಕೇಸ್​ಗೆ ಹಾಜರಾಗಿದ್ದರು. ಜೊತೆಗೆ, ಈ ಪ್ರಕರಣದಲ್ಲಿ ಮುರಳಿ ಮನೋಹರ್​ ಜೋಶಿ ಹಾಗೂ ಉಮಾ ಭಾರತಿಯವರ ಹೆಸರು ಸಹ ತಳುಕು ಹಾಕಲಾಗಿತ್ತು.

ಆದರೆ, ಕೇಂದ್ರ ಸರ್ಕಾರದ ಕೊವಿಡ್​ ನಿಯಮಾವಳಿಯ ಪ್ರಕಾರ 65ಕ್ಕಿಂತ ಹೆಚ್ಚು ವಯೋಮಿತಿಯವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಉಲ್ಲೇಖಿಸಲಾಗಿದೆಯಂತೆ. ಈ ಕಾರಣಕ್ಕಾಗಿ ಹಿರಿಯರಾದ ಅಡ್ವಾಣಿ (92) ಮತ್ತು ಜೋಶಿಗೆ (86) ಆಮಂತ್ರಣ ನೀಡಲಾಗಿಲ್ಲ ಎಂಬ ಮಾತೂ ಸಹ ಕೇಳಿಬಂದಿದೆ.

Published On - 2:49 pm, Sat, 1 August 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ