AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಭೂಮಿ ಪೂಜೆಗೆ ‘ಹಿರಿಯರಾದ’ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ!?

ದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ದೇವಸ್ಥಾನದ ಭೂಮಿ ಪೂಜೆ ಸಮಾರಂಭವು ಆಗಸ್ಟ್​ 5ಕ್ಕೆ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದ್ದಂತೆ ದೇಶದ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ. ಆದರೆ, ಉನ್ನತ ಮೂಲಗಳ ಪ್ರಕಾರ ಬಿಜೆಪಿ ಪಕ್ಷದ ವರಿಷ್ಠ ಲಾಲ್​ ಕೃಷ್ಣ ಅಡ್ವಾಣಿ ಹಾಗೂ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಶಿ ಅವರಿಗೆ ಈವರೆಗೆ ಆಮಂತ್ರಣ ಪತ್ರ ನೀಡಿಲ್ಲವಂತೆ. ಆದರೆ, ಪಕ್ಷದ ಇತರೆ ನಾಯಕರಾದ ಉಮಾ ಭಾರತಿ ಹಾಗೂ ಮಾಜಿ ಸಿಎಂ ಕಲ್ಯಾಣ್​ ಸಿಂಗ್​ರಿಗೆ […]

ರಾಮ ಮಂದಿರ ಭೂಮಿ ಪೂಜೆಗೆ ‘ಹಿರಿಯರಾದ’ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ!?
KUSHAL V
|

Updated on:Aug 01, 2020 | 2:54 PM

Share

ದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ದೇವಸ್ಥಾನದ ಭೂಮಿ ಪೂಜೆ ಸಮಾರಂಭವು ಆಗಸ್ಟ್​ 5ಕ್ಕೆ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದ್ದಂತೆ ದೇಶದ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ.

ಆದರೆ, ಉನ್ನತ ಮೂಲಗಳ ಪ್ರಕಾರ ಬಿಜೆಪಿ ಪಕ್ಷದ ವರಿಷ್ಠ ಲಾಲ್​ ಕೃಷ್ಣ ಅಡ್ವಾಣಿ ಹಾಗೂ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಶಿ ಅವರಿಗೆ ಈವರೆಗೆ ಆಮಂತ್ರಣ ಪತ್ರ ನೀಡಿಲ್ಲವಂತೆ. ಆದರೆ, ಪಕ್ಷದ ಇತರೆ ನಾಯಕರಾದ ಉಮಾ ಭಾರತಿ ಹಾಗೂ ಮಾಜಿ ಸಿಎಂ ಕಲ್ಯಾಣ್​ ಸಿಂಗ್​ರಿಗೆ ಆಮಂತ್ರಣ ನೀಡಲಾಗಿದೆ.

ಬಾಬರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ವಾಣಿ ಕಳೆದ ವಾರ ಲಕ್ನೋನಲ್ಲಿರುವ CBI ನ್ಯಾಯಾಲಯದಲ್ಲಿ ನಡೆಯುತ್ತಿರುವ ಕೇಸ್​ಗೆ ಹಾಜರಾಗಿದ್ದರು. ಜೊತೆಗೆ, ಈ ಪ್ರಕರಣದಲ್ಲಿ ಮುರಳಿ ಮನೋಹರ್​ ಜೋಶಿ ಹಾಗೂ ಉಮಾ ಭಾರತಿಯವರ ಹೆಸರು ಸಹ ತಳುಕು ಹಾಕಲಾಗಿತ್ತು.

ಆದರೆ, ಕೇಂದ್ರ ಸರ್ಕಾರದ ಕೊವಿಡ್​ ನಿಯಮಾವಳಿಯ ಪ್ರಕಾರ 65ಕ್ಕಿಂತ ಹೆಚ್ಚು ವಯೋಮಿತಿಯವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಉಲ್ಲೇಖಿಸಲಾಗಿದೆಯಂತೆ. ಈ ಕಾರಣಕ್ಕಾಗಿ ಹಿರಿಯರಾದ ಅಡ್ವಾಣಿ (92) ಮತ್ತು ಜೋಶಿಗೆ (86) ಆಮಂತ್ರಣ ನೀಡಲಾಗಿಲ್ಲ ಎಂಬ ಮಾತೂ ಸಹ ಕೇಳಿಬಂದಿದೆ.

Published On - 2:49 pm, Sat, 1 August 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ