AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಟಿಎಂಸಿ ನಾಯಕನ ಬಂಧನ; ಕಳ್ಳ ಕಳ್ಳ ಎಂದು ಕೂಗಿದ ಜನರು

ಜಾನುವಾರು ಕಳ್ಳಸಾಗಣೆ ಪ್ರಕರಣದ ತನಿಖೆಗೆ ಸಹಕರಿಸದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಅನುಬ್ರತ ಮೊಂಡಲ್‌ ಅವರನ್ನು ಸಿಬಿಐ ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿತ್ತು.

Viral Video: ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಟಿಎಂಸಿ ನಾಯಕನ ಬಂಧನ; ಕಳ್ಳ ಕಳ್ಳ ಎಂದು ಕೂಗಿದ ಜನರು
ಅನುಬ್ರತ ಮೊಂಡಲ್‌
TV9 Web
| Edited By: |

Updated on:Aug 12, 2022 | 11:11 AM

Share

ಬೋಲ್ಪುರ್: ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಟಿಎಂಸಿ (TMC) ನಾಯಕ ಅನುಬ್ರತ ಮೊಂಡಲ್ (Anubrata Mondal) ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ ಕೆಲವೇ ಗಂಟೆಗಳ ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) 10 ದಿನಗಳ ಕಸ್ಟಡಿಗೆ ಪಡೆದುಕೊಂಡಿದೆ. ಈ ವೇಳೆ ಅಸನ್ಸೋಲ್‌ನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಅನುಬ್ರತ ಮೊಂಡಲ್ ಅವರನ್ನು ಹಾಜರುಪಡಿಸುವಾಗ ಕೋಪಗೊಂಡ ಸ್ಥಳೀಯರು ಆತನಿಗೆ ಶೂಗಳನ್ನು ತೋರಿಸಿ ‘ಕಳ್ಳ, ಕಳ್ಳ’ ಎಂದು ಕೂಗಿದ್ದಾರೆ.

ಜಾನುವಾರು ಕಳ್ಳಸಾಗಣೆ ಪ್ರಕರಣದ ತನಿಖೆಗೆ ಸಹಕರಿಸದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಅನುಬ್ರತ ಮೊಂಡಲ್‌ ಅವರನ್ನು ಸಿಬಿಐ ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿತ್ತು.

ಇದನ್ನೂ ಓದಿ
Image
Crime News: ಸೊಸೆಯ ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಅತ್ತೆ!
Image
Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಕುಸಿತ; ಬೆಳ್ಳಿ ದರ 200 ರೂ. ಏರಿಕೆ
Image
ಗುಜರಾತ್‌ನ ಜಾಮ್‌ನಗರದ 36 ಕೊಠಡಿಗಳ ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ: 25 ಮಂದಿ ಅಗ್ನಿಗಾಹುತಿ ಶಂಕೆ

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಗುರುವಾರ ಮುಂಜಾನೆ ಬಿರ್ಭೂಮ್ ಜಿಲ್ಲಾಧ್ಯಕ್ಷ ಅನುಬ್ರತ ಅವರ ಮನೆಗೆ ಆಗಮಿಸಿದ ಸಿಬಿಐ ತಂಡವು ಸುಮಾರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಮೊಂಡಾಲ್ ಅವರನ್ನು ಬಂಧಿಸಲಾಯಿತು. ಜಾನುವಾರು ಕಳ್ಳಸಾಗಣೆ ಹಗರಣದ ತನಿಖೆಗೆ ಸಹಕರಿಸದಿದ್ದಕ್ಕಾಗಿ ನಾವು ಅವರನ್ನು ಬಂಧಿಸಿದ್ದೇವೆ. ಈ ಹಗರಣದಲ್ಲಿ ಮೊಂಡಲ್ ಅವರ ನೇರ ಪಾಲ್ಗೊಳ್ಳುವಿಕೆಯಿದೆ ಎಂಬುದು ದೃಢಪಟ್ಟಿದೆ. ಹೀಗಾಗಿ, ನಾವು ಇಂದು ಅವರನ್ನು ವಿಚಾರಣೆಗೊಳಪಡಿಸುತ್ತಿದ್ದೇವೆ. ಅವರ ವಿರುದ್ಧ ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:08 am, Fri, 12 August 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ