AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು. ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ […]

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 01, 2020 | 5:33 PM

Share

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು.

ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ