AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು. ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ […]

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 01, 2020 | 5:33 PM

Share

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು.

ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!