AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು. ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ […]

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 01, 2020 | 5:33 PM

Share

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು.

ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ