AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು. ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ […]

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!
ಸಾಧು ಶ್ರೀನಾಥ್​
|

Updated on: May 01, 2020 | 5:33 PM

Share

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು.

ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್