AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು. ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ […]

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!
ಸಾಧು ಶ್ರೀನಾಥ್​
|

Updated on: May 01, 2020 | 5:33 PM

Share

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು.

ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..