AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು. ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ […]

ಗುಜರಾತ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 01, 2020 | 5:33 PM

Share

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು.

ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ