AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ ಡೌನ್: ಗುಜರಾತ್​ನಲ್ಲಿಯೇ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು. ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ […]

ಸಾಧು ಶ್ರೀನಾಥ್​
| Updated By: Vimal Kumar|

Updated on: Feb 20, 2024 | 1:02 PM

Share

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು.

ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಜುಲೈ 23 ಟೀ, 24ರಂದು ಸಿಗರೇಟು ಗುಟ್ಕಾ ಮಾರಾಟ ಬಂದ್, 25 ರಂದು ಪ್ರತಿಭಟನೆ
ಜುಲೈ 23 ಟೀ, 24ರಂದು ಸಿಗರೇಟು ಗುಟ್ಕಾ ಮಾರಾಟ ಬಂದ್, 25 ರಂದು ಪ್ರತಿಭಟನೆ
ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ