AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ ಡೌನ್: ಗುಜರಾತ್​ನಲ್ಲಿಯೇ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು. ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ […]

Follow us
ಸಾಧು ಶ್ರೀನಾಥ್​
| Updated By: Vimal Kumar

Updated on: Feb 20, 2024 | 1:02 PM

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು.

ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ