AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ ಡೌನ್: ಗುಜರಾತ್​ನಲ್ಲಿಯೇ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು. ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ […]

ಸಾಧು ಶ್ರೀನಾಥ್​
| Updated By: Vimal Kumar|

Updated on: Feb 20, 2024 | 1:02 PM

Share

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು.

ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!