AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ ಡೌನ್: ಗುಜರಾತ್​ನಲ್ಲಿಯೇ ಸಿಕ್ಕಿಹಾಕಿಕೊಂಡಿದ್ದ 4385 ಮೀನುಗಾರರು 56 ಬಸ್​ಗಳಲ್ಲಿ ವಾಪಸ್!

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು. ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ […]

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Feb 20, 2024 | 1:02 PM

Share

ಹೈದರಾಬಾದ್: ಗುಜರಾತ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೀನುಗಾರರು ಇಂದು ಆಂಧ್ರಪ್ರದೇಶ ಜಗ್ಗಯ್ಯಪೇಟೆಗೆ ಹಿಂತಿರುಗಿದ್ದಾರೆ. ಮೀನು ಹಿಡಿಯುತ್ತಾ ಗುಜರಾತ್​ನತ್ತ ತೆರಳಿದ್ದ ಮೀನುಗಾರರು ಲಾಕ್ ಡೌನ್ ಕಾರಣ ಗುಜರಾತ್​ನಲ್ಲಿಯೇ ಸಿಕ್ಕಿ ಹಾಕಿಕೊಳ್ಳುವಂತೆ ಆಗಿತ್ತು.

ಇಂದು ಒಟ್ಟು 4385 ಮೀನುಗಾರರು 56 ಬಸ್​ಗಳಲ್ಲಿ ಆಂಧ್ರಕ್ಕೆ ವಾಪಸ್ಸಾಗಿದ್ದಾರೆ. ಗುಜರಾತ್ ನಿಂದ ಹಿಂತಿರುಗಿದ ಮೀನುಗಾರರನ್ನು ಸ್ವಾಗತಿಸಿದ ಆಂಧ್ರಪ್ರದೇಶದ ಅಧಿಕಾರಿಗಳು ಅವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಆಂಧ್ರಪ್ರದೇಶ ಸಿ.ಎಂ. ಜಗನ್ ಮನವಿ ಮೇರೆಗೆ ಮೀನುಗಾರರನ್ನು 12 ಬಸ್​ಗಳಲ್ಲಿ ಕಳುಹಿಸಿಕೊಟ್ಟ ಗುಜರಾತ್ ಸಿ.ಎಂ. ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ