AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಕಾಂಗ್ರೆಸ್​ನ ಇಬ್ಬರು ಮಾಜಿ ಶಾಸಕರು ರಾಜೀನಾಮೆ

ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸ್ಸೆಬ್ ಸಿಂಗ್ ಅವರು ಅರವಿಂದರ್ ಸಿಂಗ್ ಲವ್ಲಿ ಅವರ ಹಠಾತ್ ರಾಜೀನಾಮೆ ನಂತರ ಪಕ್ಷ ತೊರೆದಿದ್ದಾರೆ.

ದೆಹಲಿ: ಕಾಂಗ್ರೆಸ್​ನ ಇಬ್ಬರು ಮಾಜಿ ಶಾಸಕರು ರಾಜೀನಾಮೆ
ಅರವಿಂದರ್ ಬೆಂಬಲಿಗರುImage Credit source: India Today
ನಯನಾ ರಾಜೀವ್
|

Updated on: May 01, 2024 | 10:39 AM

Share

ದೆಹಲಿಯಲ್ಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ(Arvinder Singh Lovely) ರಾಜೀನಾಮೆ ನೀಡುತ್ತಿದ್ದಂತೆ ಮತ್ತೆರಡು ವಿಕೆಟ್ ಪತನಗೊಂಡಿದೆ. ಕಾಂಗ್ರೆಸ್(Congress)​ನ ಮಾಜಿ ಶಾಸಕರಿಬ್ಬರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ನ ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸ್ಸೆಬ್ ಸಿಂಗ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ಬುಧವಾರ ದೆಹಲಿ ಕಾಂಗ್ರೆಸ್‌ನಲ್ಲಿ ಗೊಂದಲ ತೀವ್ರಗೊಂಡಿದೆ.

ದೆಹಲಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕಾಂಗ್ರೆಸ್ ನಿರ್ಧಾರವನ್ನು ಮಾಜಿ ಶಾಸಕರು ಟೀಕಿಸಿದರು ಮತ್ತು ವಾಯುವ್ಯ ದೆಹಲಿ ಕ್ಷೇತ್ರದಿಂದ ಉದಿತ್ ರಾಜ್ ಅವರ ನಾಮನಿರ್ದೇಶನಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.

ದೆಹಲಿ ಕಾಂಗ್ರೆಸ್​ಗೆ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್ ನೇಮಕ ದೆಹಲಿ ಕಾಂಗ್ರೆಸ್(Delhi Congress)​ನ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್(Devendra Yadav) ನೇಮಕಗೊಂಡಿದ್ದಾರೆ. ಪಕ್ಷವು ದೇವೇಂದ್ರ ಯಾದವ್ ಅವರನ್ನು ದೆಹಲಿ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ನಂತರ ಅದನ್ನು ಪಕ್ಷವು ಅಂಗೀಕರಿಸಿತು.

ಮತ್ತಷ್ಟು ಒದಿ: ದೆಹಲಿ ಕಾಂಗ್ರೆಸ್​ಗೆ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್ ನೇಮಕ

ನಾಮನಿರ್ದೇಶನದ ಸಮಯದಲ್ಲಿ, ಅಧ್ಯಕ್ಷರು ಚುನಾವಣಾ ಆಯೋಗದ ಮುಂದೆ ತಮ್ಮ ಅಭ್ಯರ್ಥಿಗಳನ್ನು ಪರಿಶೀಲಿಸುತ್ತಾರೆ. ಹಾಗಾಗಿ ನಾಯಕರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡುವುದು ಅನಿವಾರ್ಯವಾಗಿದೆ. ಅರವಿಂದರ್ ಸಿಂಗ್ ರಾಜೀನಾಮೆ ನೀಡಿದ ಎರಡು ದಿನಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ದೆಹಲಿ ಪ್ರದೇಶ ಕಾಂಗ್ರೆಸ್​ ಸಮಿತಿಯ ಹಂಗಾಮಿ ಅಧ್ಯಕ್ಷರನ್ನಾಗಿ ದೇವೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ