AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡಲು ಚುನಾವಣಾ ಆಯೋಗಕ್ಕೆ ಬಿಜೆಪಿ ಒತ್ತಾಯ

ಮುಂಬರುವ ಲೋಕಸಭಾ ಚುನಾವಣೆಯ ವೇಳೆ ಎಲ್ಲಾ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ನಡೆಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಬಿಜೆಪಿ ನಿಯೋಗ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದೆ. ಚುನಾವಣೆ ಸಂದರ್ಭದಲ್ಲಿ ಬಹುಮಹಡಿ ಅಪಾರ್ಟ್​ಮೆಂಟ್​ನಲ್ಲಿ ಮತಗಟ್ಟೆಯನ್ನು ಸ್ಥಾಪಿಸುವಂತೆ ಒತ್ತಾಯಿಸಿದ್ದಾರೆ.

ಪ್ರತಿ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡಲು ಚುನಾವಣಾ ಆಯೋಗಕ್ಕೆ ಬಿಜೆಪಿ  ಒತ್ತಾಯ
ಮತಗಟ್ಟೆImage Credit source: Newsclick
ನಯನಾ ರಾಜೀವ್
|

Updated on: Mar 01, 2024 | 12:19 PM

Share

ಮುಂಬರುವ ಲೋಕಸಭಾ ಚುನಾವಣೆ(Lok Sabha Election) ವೇಳೆ ಎಲ್ಲಾ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡುವಂತೆ ಬಿಜೆಪಿಯು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಬಿಜೆಪಿ ನಿಯೋಗವು ಬುಧವಾರ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿತ್ತು, ಬಹುಮಹಡಿ ಅಪಾರ್ಟ್​ಮೆಂಟ್​ಗಳಲ್ಲಿ ಮತದಾನ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿತು.

ಮಧ್ಯಾಹ್ನ 3.30ರ ಸುಮಾರಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್(Ashwini Vaishnav) ಅವರು ಪಕ್ಷದ ಇತರೆ ಹಿರಿಯ ನಾಯಕರೊಂದಿಗೆ ನಿಯೋಗದ ನೇತೃತ್ವವಹಿಸಿ ಆಯೋಗವನ್ನು ಭೇಟಿಯಾದರು. ಮೂರು ವಿಷಯಗಳ ಕುರಿತು ಚುನಾವಣಾ ಆಯೋಗದೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಅಪಾರ್ಟ್​ಮೆಂಟ್​ಗಳಲ್ಲಿ ಮತದಾನ ಕೇಂದ್ರಗಳನ್ನು ತೆರೆಯುವುದು, 100ರಷ್ಟು ಮತದಾನ ಕೇಂದ್ರಗಳ ವಿಡಿಯೋ ರೆಕಾರ್ಡ್​ ಮಾಡುವಂತೆಯೂ ಪಕ್ಷ ಒತ್ತಾಯಿಸಿದೆ.

ಇದುವರೆಗೆ ಚುನಾವಣಾ ಆಯೋಗವು ದೇಶಾದ್ಯಂತ ಶೇ.50ರಷ್ಟು ಮತದಾನ ಕೇಂದ್ರಗಳ ವಿಡಿಯೋ ರೆಕಾರ್ಡ್​ ಮಾಡುತ್ತಿದೆ. ಈ ಪ್ರಕ್ರಿಯೆಯಲ್ಲಿ ಹೆಚ್ಚು ಪಾರದರ್ಶಕತೆ ತರಲು ನಾವು ಮತದಾನ ಕೇಂದ್ರಗಳ 100 ಪ್ರತಿಶತ ವಿಡಿಯೋ ರೆಕಾರ್ಡಿಂಗ್​ ಮಾಡಲು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ದೆಹಲಿ, ಹರ್ಯಾಣ, ಗುಜರಾತ್ ಮತ್ತು ಗೋವಾದಲ್ಲಿ ಎಎಪಿ- ಕಾಂಗ್ರೆಸ್ ಸೀಟು ಹಂಚಿಕೆ; ಯಾವ ಕ್ಷೇತ್ರ ಯಾರಿಗೆ?

ಆಯೋಗದ ಪ್ರಕಾರ ಮುಂಬರುವ ಲೋಕಸಭಾ ಚುನಾವಣೆಗೆ ದೇಶಾದ್ಯಂತ 12ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳನ್ನು ರಚಿಸಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ