AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕಾಂಗ್ರೆಸ್​ಗೆ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್ ನೇಮಕ

ದೇವೇಂದ್ರ ಯಾದವ್ ದೆಹಲಿ ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ನಾಮನಿರ್ದೇಶನದ ಸಮಯದಲ್ಲಿ, ಅಧ್ಯಕ್ಷರು ಚುನಾವಣಾ ಆಯೋಗದ ಮುಂದೆ ತಮ್ಮ ಅಭ್ಯರ್ಥಿಗಳನ್ನು ಪರಿಶೀಲಿಸುತ್ತಾರೆ. ಹಾಗಾಗಿ ನಾಯಕರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡುವುದು ಅನಿವಾರ್ಯವಾಗಿದೆ.

ದೆಹಲಿ ಕಾಂಗ್ರೆಸ್​ಗೆ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್ ನೇಮಕ
Image Credit source: Hindustan Times
ನಯನಾ ರಾಜೀವ್
|

Updated on:Apr 30, 2024 | 3:23 PM

Share

ದೆಹಲಿ ಕಾಂಗ್ರೆಸ್(Delhi Congress)​ನ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್(Devendra Yadav) ನೇಮಕಗೊಂಡಿದ್ದಾರೆ. ಪಕ್ಷವು ದೇವೇಂದ್ರ ಯಾದವ್ ಅವರನ್ನು ದೆಹಲಿ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ನಂತರ ಅದನ್ನು ಪಕ್ಷವು ಅಂಗೀಕರಿಸಿತು.

ನಾಮನಿರ್ದೇಶನದ ಸಮಯದಲ್ಲಿ, ಅಧ್ಯಕ್ಷರು ಚುನಾವಣಾ ಆಯೋಗದ ಮುಂದೆ ತಮ್ಮ ಅಭ್ಯರ್ಥಿಗಳನ್ನು ಪರಿಶೀಲಿಸುತ್ತಾರೆ. ಹಾಗಾಗಿ ನಾಯಕರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡುವುದು ಅನಿವಾರ್ಯವಾಗಿದೆ. ಅರವಿಂದರ್ ಸಿಂಗ್ ರಾಜೀನಾಮೆ ನೀಡಿದ ಎರಡು ದಿನಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ದೆಹಲಿ ಪ್ರದೇಶ ಕಾಂಗ್ರೆಸ್​ ಸಮಿತಿಯ ಹಂಗಾಮಿ ಅಧ್ಯಕ್ಷರನ್ನಾಗಿ ದೇವೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ದೆಹಲಿ ಕಾಂಗ್ರೆಸ್​ ಘಟಕವು ಎಎಪಿ ಜತೆಗಿನ ಮೈತ್ರಿಗೆ ವಿರುದ್ಧವಾಗಿತ್ತು ಆದರೆ ಪಕ್ಷದ ಹೈಕಮಾಂಡ್​ ಅನ್ನು ಮುಂದುವರೆಸಿದೆ ಎಂಬ ಕಾರಣಕೊಟ್ಟು ರಾಜೀನಾಮೆ ನೀಡಿದ್ದಾರೆ.

ಮತ್ತಷ್ಟು ಓದಿ: Arvinder Singh Lovely Resigns: ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಪೂರ್ಣಾವಧಿ ಅಧ್ಯಕ್ಷರ ನೇಮಕಕ್ಕೆ ಸ್ವಲ್ಪ ಸಮಯ ಹಿಡಿಯಬಹುದು. ಅದಕ್ಕಾಗಿಯೇ ಪಕ್ಷವು ಪ್ರಸ್ತುತ ಹಂಗಾಮಿ ಅಧ್ಯಕ್ಷರ ಬಗ್ಗೆ ಮಾತ್ರ ನಿರ್ಧರಿಸಿದೆ.

ಬಿಜೆಪಿಗೆ ಲಾಭ ಮಾಡಿಕೊಡಲು ಲೋಕಸಭೆ ಚುನಾವಣೆಗೂ ಮುನ್ನ ಲವ್ಲಿ ಈ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾಜಿ ರಾಜ್ಯಾಧ್ಯಕ್ಷ ಅನಿಲ್ ಚೌಧರಿ ಆರೋಪಿಸಿದ್ದಾರೆ. ಲವ್ಲಿ ರಾಜೀನಾಮೆಗೆ ಆಯ್ಕೆ ಮಾಡಿಕೊಂಡ ಸಮಯ ತುಂಬಾ ತಪ್ಪು ಎಂದು ಚೌಧರಿ ಹೇಳಿದ್ದಾರೆ. ಲವ್ಲಿ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Tue, 30 April 24

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ