ದೆಹಲಿ ಕಾಂಗ್ರೆಸ್​ಗೆ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್ ನೇಮಕ

ದೇವೇಂದ್ರ ಯಾದವ್ ದೆಹಲಿ ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ನಾಮನಿರ್ದೇಶನದ ಸಮಯದಲ್ಲಿ, ಅಧ್ಯಕ್ಷರು ಚುನಾವಣಾ ಆಯೋಗದ ಮುಂದೆ ತಮ್ಮ ಅಭ್ಯರ್ಥಿಗಳನ್ನು ಪರಿಶೀಲಿಸುತ್ತಾರೆ. ಹಾಗಾಗಿ ನಾಯಕರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡುವುದು ಅನಿವಾರ್ಯವಾಗಿದೆ.

ದೆಹಲಿ ಕಾಂಗ್ರೆಸ್​ಗೆ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್ ನೇಮಕ
Image Credit source: Hindustan Times
Follow us
|

Updated on:Apr 30, 2024 | 3:23 PM

ದೆಹಲಿ ಕಾಂಗ್ರೆಸ್(Delhi Congress)​ನ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್(Devendra Yadav) ನೇಮಕಗೊಂಡಿದ್ದಾರೆ. ಪಕ್ಷವು ದೇವೇಂದ್ರ ಯಾದವ್ ಅವರನ್ನು ದೆಹಲಿ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ನಂತರ ಅದನ್ನು ಪಕ್ಷವು ಅಂಗೀಕರಿಸಿತು.

ನಾಮನಿರ್ದೇಶನದ ಸಮಯದಲ್ಲಿ, ಅಧ್ಯಕ್ಷರು ಚುನಾವಣಾ ಆಯೋಗದ ಮುಂದೆ ತಮ್ಮ ಅಭ್ಯರ್ಥಿಗಳನ್ನು ಪರಿಶೀಲಿಸುತ್ತಾರೆ. ಹಾಗಾಗಿ ನಾಯಕರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡುವುದು ಅನಿವಾರ್ಯವಾಗಿದೆ. ಅರವಿಂದರ್ ಸಿಂಗ್ ರಾಜೀನಾಮೆ ನೀಡಿದ ಎರಡು ದಿನಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ದೆಹಲಿ ಪ್ರದೇಶ ಕಾಂಗ್ರೆಸ್​ ಸಮಿತಿಯ ಹಂಗಾಮಿ ಅಧ್ಯಕ್ಷರನ್ನಾಗಿ ದೇವೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ದೆಹಲಿ ಕಾಂಗ್ರೆಸ್​ ಘಟಕವು ಎಎಪಿ ಜತೆಗಿನ ಮೈತ್ರಿಗೆ ವಿರುದ್ಧವಾಗಿತ್ತು ಆದರೆ ಪಕ್ಷದ ಹೈಕಮಾಂಡ್​ ಅನ್ನು ಮುಂದುವರೆಸಿದೆ ಎಂಬ ಕಾರಣಕೊಟ್ಟು ರಾಜೀನಾಮೆ ನೀಡಿದ್ದಾರೆ.

ಮತ್ತಷ್ಟು ಓದಿ: Arvinder Singh Lovely Resigns: ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಪೂರ್ಣಾವಧಿ ಅಧ್ಯಕ್ಷರ ನೇಮಕಕ್ಕೆ ಸ್ವಲ್ಪ ಸಮಯ ಹಿಡಿಯಬಹುದು. ಅದಕ್ಕಾಗಿಯೇ ಪಕ್ಷವು ಪ್ರಸ್ತುತ ಹಂಗಾಮಿ ಅಧ್ಯಕ್ಷರ ಬಗ್ಗೆ ಮಾತ್ರ ನಿರ್ಧರಿಸಿದೆ.

ಬಿಜೆಪಿಗೆ ಲಾಭ ಮಾಡಿಕೊಡಲು ಲೋಕಸಭೆ ಚುನಾವಣೆಗೂ ಮುನ್ನ ಲವ್ಲಿ ಈ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾಜಿ ರಾಜ್ಯಾಧ್ಯಕ್ಷ ಅನಿಲ್ ಚೌಧರಿ ಆರೋಪಿಸಿದ್ದಾರೆ. ಲವ್ಲಿ ರಾಜೀನಾಮೆಗೆ ಆಯ್ಕೆ ಮಾಡಿಕೊಂಡ ಸಮಯ ತುಂಬಾ ತಪ್ಪು ಎಂದು ಚೌಧರಿ ಹೇಳಿದ್ದಾರೆ. ಲವ್ಲಿ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Tue, 30 April 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು