AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟಿಕೆಟ್ ಬೇಡವೆಂದು ಧಿಕ್ಕರಿಸಿ ಹೋಗಿದ್ದ ಭೋಜ್​ಪುರಿ ನಟ ಪವನ್​ ಸಿಂಗ್​ ನಿರ್ಧಾರ ಮತ್ತೆ ಬದಲು

ಭೋಜ್​ಪುರಿ ನಟ ಪವನ್​ಸಿಂಗ್ ಮತ್ತೆ ಯೂಟರ್ನ್​ ಹೊಡೆದಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಪವನ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಟಿಕೆಟ್ ಬೇಡವೆಂದು ಧಿಕ್ಕರಿಸಿ ಹೋಗಿದ್ದ ಭೋಜ್​ಪುರಿ ನಟ ಪವನ್​ ಸಿಂಗ್​ ನಿರ್ಧಾರ ಮತ್ತೆ ಬದಲು
ಪವನ್​ ಸಿಂಗ್
ನಯನಾ ರಾಜೀವ್
|

Updated on:Mar 13, 2024 | 3:14 PM

Share

ಮುಂಬರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ನಿರಾಕರಿಸಿದ್ದ ಭೋಜ್​ಪುರಿ ನಟ ಪವನ್​ ಸಿಂಗ್ ಮತ್ತೆ ಯು-ಟರ್ನ್​ ತೆಗೆದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಪವನ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಭೋಜ್​ಪುರಿ ಗಾಯಕ, ನಟ ಪವನ್​ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್​ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಆದರೆ ಟಿಕೆಟ್ ಸಿಕ್ಕ ಕೇವಲ 24 ಗಂಟೆಗಳ ನಂತರ ಅವರು ಅಸನ್ಸೋಲ್​ನಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ಪ್ರಸ್ತುತ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು ಅಸನ್ಸೋಲ್​ ಕ್ಷೇತ್ರದಿಂದ ಟಿಎಂಸಿ ಸಂಸದರಾಗಿದ್ದಾರೆ.

ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಅಸನ್ಸೋಲ್​ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ ಬಳಿಕ ಪವನ್​ ಸಿಂಗ್ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಸಮಯ ಬಂದ ನಂತರ ತಿಳಿಸಲಾಗುವುದು ಎಂದು ಪವನ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್​ ಸಿಂಗ್

ಪವನ್​ ಸಿಂಗ್ ಯಾರು? ಪವನ್​ ಸಿಂಗ್ ಭೋಜ್​ಪುರಿ ಗಾಯಕ, ಅವರು ಬಿಹಾರದಲ್ಲಿ ಜನವರಿ 5, 1986ರಲ್ಲಿ ಜನಿಸಿದರು. ಅವರು ರಜಪೂತ ಕುಟುಂಬಕ್ಕೆ ಸೇರಿದವರು. ಅವರು ಭೋಜ್​ಪುರಿ ಚಿತ್ರರಂಗದ ಅತ್ಯಂತ ದುಬಾರಿ ನಟರಲ್ಲಿ ಒಬ್ಬರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:13 pm, Wed, 13 March 24

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ