AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರದ ಮೇಲೆ ಡಿಎಂಕೆ ಮೊದಲ ಹಕ್ಕುಸ್ವಾಮ್ಯ ಹೊಂದಿದೆ: ಪ್ರಧಾನಿ ಮೋದಿ

ಭ್ರಷ್ಟಾಚಾರದ ಮೇಲೆ ಡಿಎಂಕೆ ಮೊದಲ ಹಕ್ಕುಸ್ವಾಮ್ಯವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ತಮಿಳುನಾಡಿಗೆ ತೆರಳಿರುವ ಪ್ರಧಾನಿ  ಜನರನ್ನುದ್ದೇಶಿಸಿ ಮಾತನಾಡಿದರು, ದ್ರಾವಿಡ ಮುನ್ನೇತ್ರ ಕಳಗಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆಯ ಇಡೀ ಕುಟುಂಬ ತಮಿಳುನಾಡನ್ನು ಲೂಟಿ ಮಾಡಿದೆ, ಭ್ರಷ್ಟಾಚಾರದ ಮೇಲೆ ಮೊದಲ ಹಕ್ಕುಸ್ವಾಮ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಭ್ರಷ್ಟಾಚಾರದ ಮೇಲೆ ಡಿಎಂಕೆ ಮೊದಲ ಹಕ್ಕುಸ್ವಾಮ್ಯ ಹೊಂದಿದೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Apr 10, 2024 | 11:59 AM

Share

ಭ್ರಷ್ಟಾಚಾರದ ಮೇಲೆ ಡಿಎಂಕೆ ಮೊದಲ ಹಕ್ಕುಸ್ವಾಮ್ಯವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ತಮಿಳುನಾಡಿಗೆ ತೆರಳಿರುವ ಪ್ರಧಾನಿ  ಜನರನ್ನುದ್ದೇಶಿಸಿ ಮಾತನಾಡಿದರು, ದ್ರಾವಿಡ ಮುನ್ನೇತ್ರ ಕಳಗಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆಯ ಇಡೀ ಕುಟುಂಬ ತಮಿಳುನಾಡನ್ನು ಲೂಟಿ ಮಾಡಿದೆ, ಭ್ರಷ್ಟಾಚಾರದ ಮೇಲೆ ಮೊದಲ ಹಕ್ಕುಸ್ವಾಮ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಡಿಎಂಕೆ ತಮಿಳುನಾಡನ್ನು ಹಳೆಯ ಆಲೋಚನೆ ಹಾಗೂ ಹಳೆಯ ರಾಜಕೀಯದಲ್ಲೇ ಸಿಲುಕಿಸಲು ಬಯಸುತ್ತದೆ, ಮುಂದುವರೆಯುವುದು ಪಕ್ಷಕ್ಕೆ ಇಷ್ಟವಿಲ್ಲ. ಡಿಎಂಕೆಯ ಕುಟುಂಬ ರಾಜಕಾರಣದಿಂದಾಗಿ ತಮಿಳುನಾಡಿನ ಯುವಕರಿಗೆ ಮುಂದೆ ಹೋಗಲು ಅವಕಾಶ ಸಿಗುತ್ತಿಲ್ಲ ಎಂದರು.

ಡಿಎಂಕೆಯಿಂದ ಚುನಾವಣೆಗೆ ಸ್ಪರ್ಧಿಸಲು ಹಾಗೂ ಡಿಎಂಕೆಯಲ್ಲಿ ಮುನ್ನಡೆಯಲು ಮೂರು ಪ್ರಮುಖ ಮಾನದಂಡಗಳಿವೆ. ಈ ಮೂರು ಮಾನದಂಡಗಳೆಂದರೆ ಕುಟುಂಬ ರಾಜಕಾರಣ, ಭ್ರಷ್ಟಾಚಾರ ಹಾಗೂ ತಮಿಳು ವಿರೋಧಿ ಸಂಸ್ಕೃತಿ ಎಂದು ಹೇಳಿದರು. ಡಿಎಂಕೆ ಜನರನ್ನು ಭಾಷೆ, ಪ್ರದೇಶ, ನಂಬಿಕೆಯ ಮೇಲೆ ವಿಭಜಿಸುತ್ತದೆ.

ಮತ್ತಷ್ಟು ಓದಿ: BJP Campaign Song: 12 ಭಾಷೆಗಳಲ್ಲಿ ಚುನಾವಣಾ ಪ್ರಚಾರ ಗೀತೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ

2019 ರ ಲೋಕಸಭಾ ಚುನಾವಣೆಯಲ್ಲಿ, ಡಿಎಂಕೆ ನೇತೃತ್ವದ ವಿರೋಧ ಪಕ್ಷವು ರಾಜ್ಯದ 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದಿತ್ತು. ರಾಜ್ಯದಲ್ಲಿ ಬಿಜೆಪಿ 23 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ದೇಶಾದಲ್ಲಿ ಏಪ್ರಿಲ್ 19ರಿಂದ ಜೂನ್ 1ರವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್​ 4ಕ್ಕೆ ಫಲಿತಾಂಶ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು