AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Padmakar Valvi: ಕಾಂಗ್ರೆಸ್​ನ ಹಿರಿಯ ನಾಯಕ ಪದ್ಮಾಕರ್ ವಾಲ್ವಿ ಬಿಜೆಪಿಗೆ ಸೇರ್ಪಡೆ

ಮಹಾರಾಷ್ಟ್ರ ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಸಚಿವ ಪದ್ಮಾಕರ್ ವಾಲ್ವಿ ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Padmakar Valvi: ಕಾಂಗ್ರೆಸ್​ನ ಹಿರಿಯ ನಾಯಕ ಪದ್ಮಾಕರ್ ವಾಲ್ವಿ ಬಿಜೆಪಿಗೆ ಸೇರ್ಪಡೆ
ಪದ್ಮಾಕರ್
ನಯನಾ ರಾಜೀವ್
|

Updated on:Mar 13, 2024 | 12:09 PM

Share

ಮಹಾರಾಷ್ಟ್ರ ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಸಚಿವ ಪದ್ಮಾಕರ್ ವಾಲ್ವಿ(Padmakar Valvi)  ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ನಂದೂರ್‌ಬಾರ್‌ನ ಶಾಹದಾ ಕ್ಷೇತ್ರದ ಮಾಜಿ ಶಾಸಕ ವಾಲ್ವಿ ಅವರು ಮುಂಬೈನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬಾವಾಂಕುಲೆ ಮತ್ತು ಪಕ್ಷದ ಮುಖಂಡ ಅಶೋಕ್ ಚವ್ಹಾಣ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಮಿಲಿಂದ್ ದಿಯೋರಾ ಮತ್ತು ಅಶೋಕ್ ಚವಾಣ್ ನಂತರ ಕಾಂಗ್ರೆಸ್​ನಿಂದ ನಿರ್ಗಮಿಸಿದ ಮೂರನೇ ನಾಯಕರು ಇವರಾಗಿದ್ದಾರೆ. ದೇವೋರಾ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಂಡರೆ, ಅಶೋಕ್ ಚವಾಣ್ ಬಿಜೆಪಿಗೆ ಸೇರಿ ರಾಜ್ಯಸಭೆಗೆ ಹೋಗಿದ್ದಾರೆ. ರಾಜ್ಯದಲ್ಲಿ ಕ್ರೀಡಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಹಿಂದಿನ ಕಾಂಗ್ರೆಸ್-ಎನ್‌ಸಿಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ನಿನ್ನೆಯೇ ನಂದೂರ್ಬಾರ್ ಜಿಲ್ಲೆಗೆ ತಲುಪಿತ್ತು. ಪದ್ಮಾಕರ್ ವಾಲ್ವಿ ಬಿಜೆಪಿ ಸೇರುವ ಮೂಲಕ ನಂದೂರಬಾರ್‌ನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಿದೆ. ಪದ್ಮಾಕರ್ ವಾಲ್ವಿ ಅವರು ನಂದೂರ್ಬಾರ್ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ನ ಪ್ರಮುಖ ಮುಖಗಳಲ್ಲಿ ಒಬ್ಬರು ಎಂದು ಕರೆಯುತ್ತಾರೆ . 2009 ರಲ್ಲಿ, ಅವರು ಶಾಹದಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ಆದರೆ 2014ರಲ್ಲಿ ಸೋಲು ಕಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:58 am, Wed, 13 March 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ