AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಒಂದೇ ದಿನ 8 ಬಾರಿ ಮತದಾನ ಮಾಡಿ ಸಿಕ್ಕಿಬಿದ್ದ ಯುವಕ, ಇಟಾಹ್​ನಲ್ಲಿ ಮರು ಮತದಾನ

ಉತ್ತರ ಪ್ರದೇಶದಲ್ಲಿ ನಡೆದ ಮೂರನೇ ಹಂತದ ಮತದಾನದ ಸಂದರ್ಭದಲ್ಲಿ ಯುವಕನೊಬ್ಬ ಒಂದೇ ಬೂತ್​ನಲ್ಲಿ 8 ಬಾರಿ ಮತ ಚಲಾಯಿಸಿ ಸಿಕ್ಕಿಬಿದ್ದಿದ್ದಾನೆ. ಅಷ್ಟೇ ಅಲ್ಲ ಪ್ರತಿ ಬಾರಿಯೂ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

Uttar Pradesh: ಒಂದೇ ದಿನ 8 ಬಾರಿ ಮತದಾನ ಮಾಡಿ ಸಿಕ್ಕಿಬಿದ್ದ ಯುವಕ, ಇಟಾಹ್​ನಲ್ಲಿ ಮರು ಮತದಾನ
ನಯನಾ ರಾಜೀವ್
|

Updated on: May 20, 2024 | 9:07 AM

Share

ಉತ್ತರಪ್ರದೇಶದ ಇಟಾಹ್‌(Etah)ನಲ್ಲಿ ಮೂರನೇ ಹಂತದ ಮತದಾನದಲ್ಲಿ ಯುವಕನೊಬ್ಬ ಒಂದೇ ಬೂತ್‌ನಲ್ಲಿ 8 ಬಾರಿ ಮತ ಚಲಾಯಿಸಿ ಸಿಕ್ಕಿಬಿದ್ದಿದ್ದಾನೆ. ಅಷ್ಟೇ ಅಲ್ಲ ಪ್ರತಿ ಬಾರಿಯೂ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆಗಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಟ್ವಿಟ್ಟರ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಅದರ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶ  ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಯುವಕನನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಚುನಾವಣಾ ತಂಡದ ಎಲ್ಲ ಸದಸ್ಯರನ್ನು ಅಮಾನತುಗೊಳಿಸಲಾಗಿದ್ದು, ಮರು ಮತದಾನಕ್ಕೆ ಶಿಫಾರಸು ಮಾಡಲಾಗಿದೆ.

ಮತ್ತಷ್ಟು ಓದಿ: Lok Sabha Election 2024: 8 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ 49 ಸ್ಥಾನಗಳಿಗೆ ಐದನೇ ಹಂತದ ಮತದಾನ ಶುರು

ಮೇ 7 ರಂದು ಮೂರನೇ ಹಂತದ ಅಡಿಯಲ್ಲಿ ಇಟಾಹ್‌ನಲ್ಲಿ ಮತದಾನ ನಡೆಯಿತು. 2 ನಿಮಿಷ 20 ಸೆಕೆಂಡ್‌ನ ಈ ವಿಡಿಯೋದಲ್ಲಿ ಈ ಯುವಕ ಪ್ರತಿ ಬಾರಿಯೂ ಮತದಾನ ಮಾಡಿದ್ದಾನೆ. ಅವರು ಕಮಲದ ಚಿಹ್ನೆಯ ಮುಂಭಾಗದಲ್ಲಿರುವ ಗುಂಡಿಯನ್ನು ಒತ್ತುವುದನ್ನು ಕಾಣಬಹುದು.

ವಿಡಿಯೋ

ಚುನಾವಣಾ ಆಯೋಗ ಬಿಜೆಪಿಯ ಹಿತಾಸಕ್ತಿಯಂತೆ ಕೆಲಸ ಮಾಡುತ್ತಿದೆ, ಇದೆಲ್ಲದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಖಿಲೇಶ್​ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್