AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ‌ ನೆಪ.. Social Mediaಗೆ ಆಹಾರವಾದ ಫೋಟೋಗಳು: ನೊಂದ ಟೆಕ್ಕಿ ಯುವತಿ ಆತ್ಮಹತ್ಯೆ

ಹೈದರಾಬಾದ್: ಪ್ರೇಮದ ಹಸಿಬಿಸಿಯಲ್ಲಿ ವಂಚಿಸಿದ‌ ಪ್ರಿಯಕರನ ವಂಚನೆ ಸಹಿಸದಾದ ಸಾಫ್ಟವೇರ್ ಇಂಜನಿಯರ್ ಯುವತಿಯೊಬ್ಬರು ರೈಲಿನ‌ ಹಳಿಗೆ‌ ಬಿದ್ದು ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೆಲಂಗಾಣದ ಮೆಡಿಪಲ್ಲಿಯಲ್ಲಿ‌ ಘಟನೆ ನಡೆದಿದ್ದು, ಶ್ವೇತಾ ಆತ್ಮಹತ್ಯೆ ಮಾಡಿಕೊಂಡ‌ ಟೆಕ್ಕಿ ಎಂದು ತಿಳಿದುಬಂದಿದೆ. ಆರೋಪಿ, ಪ್ರಿಯಕರ ‌ಅಜಯ್ ಪ್ರೀತಿಸೋ‌ ನೆಪದಲ್ಲಿ ಶ್ವೇತಾ ಜೊತೆ ತೆಗೆದುಕೊಂಡಿದ್ದ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿದ್ದ. ಖಾಸಗಿ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ‌ ಹಾಕಿದ್ದ ಅಜಯ್​ಗೆ ಅದನ್ನು ಹಿಂತೆಗೆಯುವಂತೆ ಶ್ವೇತಾ ಗೋಗರೆದಿದ್ದಾಳೆ. ಅಗ ಅಜಯ್, ಶ್ವೇತಾಗೆ ಬ್ಲಾಕ್‌ಮೇಲ್ ಮಾಡತೊಡಗಿದ್ದಾನೆ. ಫೋಟೋ‌ ತೆಗೆಯದೆ‌ […]

ಪ್ರೀತಿಯ‌ ನೆಪ.. Social Mediaಗೆ ಆಹಾರವಾದ ಫೋಟೋಗಳು: ನೊಂದ ಟೆಕ್ಕಿ ಯುವತಿ ಆತ್ಮಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 13, 2020 | 4:56 PM

Share

ಹೈದರಾಬಾದ್: ಪ್ರೇಮದ ಹಸಿಬಿಸಿಯಲ್ಲಿ ವಂಚಿಸಿದ‌ ಪ್ರಿಯಕರನ ವಂಚನೆ ಸಹಿಸದಾದ ಸಾಫ್ಟವೇರ್ ಇಂಜನಿಯರ್ ಯುವತಿಯೊಬ್ಬರು ರೈಲಿನ‌ ಹಳಿಗೆ‌ ಬಿದ್ದು ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೆಲಂಗಾಣದ ಮೆಡಿಪಲ್ಲಿಯಲ್ಲಿ‌ ಘಟನೆ ನಡೆದಿದ್ದು, ಶ್ವೇತಾ ಆತ್ಮಹತ್ಯೆ ಮಾಡಿಕೊಂಡ‌ ಟೆಕ್ಕಿ ಎಂದು ತಿಳಿದುಬಂದಿದೆ.

ಆರೋಪಿ, ಪ್ರಿಯಕರ ‌ಅಜಯ್ ಪ್ರೀತಿಸೋ‌ ನೆಪದಲ್ಲಿ ಶ್ವೇತಾ ಜೊತೆ ತೆಗೆದುಕೊಂಡಿದ್ದ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿದ್ದ.

ಖಾಸಗಿ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ‌ ಹಾಕಿದ್ದ ಅಜಯ್​ಗೆ ಅದನ್ನು ಹಿಂತೆಗೆಯುವಂತೆ ಶ್ವೇತಾ ಗೋಗರೆದಿದ್ದಾಳೆ. ಅಗ ಅಜಯ್, ಶ್ವೇತಾಗೆ ಬ್ಲಾಕ್‌ಮೇಲ್ ಮಾಡತೊಡಗಿದ್ದಾನೆ. ಫೋಟೋ‌ ತೆಗೆಯದೆ‌ ಅಜಯ್​ ಕಿರುಕುಳ ನೀಡಿದ್ದಾನೆ.

ವಿವಾಹವಾಗೋದಾಗಿ ಹೇಳಿ ಮೋಸ: ಸೋಷಿಯಲ್‌‌ ಮೀಡಿಯದಲ್ಲಿ ಫೋಟೋ‌ ಹಾಕಿದ್ದಕ್ಕೆ ಅವಮಾನಕ್ಕೀಡಾದಂತೆ ಶ್ವೇತಾ ಭಾವಿಸಿದ್ದಳು. ತನ್ನ ಮರ್ಯಾದೆಗೆ‌ ಧಕ್ಕೆ ಮಾಡಿದ್ದಾಗಿ ಅಜಯ್​ ವಿರುದ್ಧ ಪೊಲೀಸರಿಗೆ ಶ್ವೇತಾ‌ ದೂರು ನೀಡಿದ್ದಳು. ಅದಾದ ನಂತರವೂ ಶ್ವೇತಾಗೆ ಅಜಯನ‌ ಕಿರುಕುಳ ತಪ್ಪಲಿಲ್ಲ. ಕೊನೆಗೆ ಇದರಿಂದ ಬೇಸತ್ತು ಟೆಕ್ಕಿ ಶ್ವೇತಾ ರೈಲಿಗೆ ತಲೆ‌ ಕೊಟ್ಟು ಭೀಕರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Follow Us
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ