AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ‌ ನೆಪ.. Social Mediaಗೆ ಆಹಾರವಾದ ಫೋಟೋಗಳು: ನೊಂದ ಟೆಕ್ಕಿ ಯುವತಿ ಆತ್ಮಹತ್ಯೆ

ಹೈದರಾಬಾದ್: ಪ್ರೇಮದ ಹಸಿಬಿಸಿಯಲ್ಲಿ ವಂಚಿಸಿದ‌ ಪ್ರಿಯಕರನ ವಂಚನೆ ಸಹಿಸದಾದ ಸಾಫ್ಟವೇರ್ ಇಂಜನಿಯರ್ ಯುವತಿಯೊಬ್ಬರು ರೈಲಿನ‌ ಹಳಿಗೆ‌ ಬಿದ್ದು ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೆಲಂಗಾಣದ ಮೆಡಿಪಲ್ಲಿಯಲ್ಲಿ‌ ಘಟನೆ ನಡೆದಿದ್ದು, ಶ್ವೇತಾ ಆತ್ಮಹತ್ಯೆ ಮಾಡಿಕೊಂಡ‌ ಟೆಕ್ಕಿ ಎಂದು ತಿಳಿದುಬಂದಿದೆ. ಆರೋಪಿ, ಪ್ರಿಯಕರ ‌ಅಜಯ್ ಪ್ರೀತಿಸೋ‌ ನೆಪದಲ್ಲಿ ಶ್ವೇತಾ ಜೊತೆ ತೆಗೆದುಕೊಂಡಿದ್ದ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿದ್ದ. ಖಾಸಗಿ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ‌ ಹಾಕಿದ್ದ ಅಜಯ್​ಗೆ ಅದನ್ನು ಹಿಂತೆಗೆಯುವಂತೆ ಶ್ವೇತಾ ಗೋಗರೆದಿದ್ದಾಳೆ. ಅಗ ಅಜಯ್, ಶ್ವೇತಾಗೆ ಬ್ಲಾಕ್‌ಮೇಲ್ ಮಾಡತೊಡಗಿದ್ದಾನೆ. ಫೋಟೋ‌ ತೆಗೆಯದೆ‌ […]

ಪ್ರೀತಿಯ‌ ನೆಪ.. Social Mediaಗೆ ಆಹಾರವಾದ ಫೋಟೋಗಳು: ನೊಂದ ಟೆಕ್ಕಿ ಯುವತಿ ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on: Oct 13, 2020 | 4:56 PM

Share

ಹೈದರಾಬಾದ್: ಪ್ರೇಮದ ಹಸಿಬಿಸಿಯಲ್ಲಿ ವಂಚಿಸಿದ‌ ಪ್ರಿಯಕರನ ವಂಚನೆ ಸಹಿಸದಾದ ಸಾಫ್ಟವೇರ್ ಇಂಜನಿಯರ್ ಯುವತಿಯೊಬ್ಬರು ರೈಲಿನ‌ ಹಳಿಗೆ‌ ಬಿದ್ದು ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೆಲಂಗಾಣದ ಮೆಡಿಪಲ್ಲಿಯಲ್ಲಿ‌ ಘಟನೆ ನಡೆದಿದ್ದು, ಶ್ವೇತಾ ಆತ್ಮಹತ್ಯೆ ಮಾಡಿಕೊಂಡ‌ ಟೆಕ್ಕಿ ಎಂದು ತಿಳಿದುಬಂದಿದೆ.

ಆರೋಪಿ, ಪ್ರಿಯಕರ ‌ಅಜಯ್ ಪ್ರೀತಿಸೋ‌ ನೆಪದಲ್ಲಿ ಶ್ವೇತಾ ಜೊತೆ ತೆಗೆದುಕೊಂಡಿದ್ದ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿದ್ದ.

ಖಾಸಗಿ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ‌ ಹಾಕಿದ್ದ ಅಜಯ್​ಗೆ ಅದನ್ನು ಹಿಂತೆಗೆಯುವಂತೆ ಶ್ವೇತಾ ಗೋಗರೆದಿದ್ದಾಳೆ. ಅಗ ಅಜಯ್, ಶ್ವೇತಾಗೆ ಬ್ಲಾಕ್‌ಮೇಲ್ ಮಾಡತೊಡಗಿದ್ದಾನೆ. ಫೋಟೋ‌ ತೆಗೆಯದೆ‌ ಅಜಯ್​ ಕಿರುಕುಳ ನೀಡಿದ್ದಾನೆ.

ವಿವಾಹವಾಗೋದಾಗಿ ಹೇಳಿ ಮೋಸ: ಸೋಷಿಯಲ್‌‌ ಮೀಡಿಯದಲ್ಲಿ ಫೋಟೋ‌ ಹಾಕಿದ್ದಕ್ಕೆ ಅವಮಾನಕ್ಕೀಡಾದಂತೆ ಶ್ವೇತಾ ಭಾವಿಸಿದ್ದಳು. ತನ್ನ ಮರ್ಯಾದೆಗೆ‌ ಧಕ್ಕೆ ಮಾಡಿದ್ದಾಗಿ ಅಜಯ್​ ವಿರುದ್ಧ ಪೊಲೀಸರಿಗೆ ಶ್ವೇತಾ‌ ದೂರು ನೀಡಿದ್ದಳು. ಅದಾದ ನಂತರವೂ ಶ್ವೇತಾಗೆ ಅಜಯನ‌ ಕಿರುಕುಳ ತಪ್ಪಲಿಲ್ಲ. ಕೊನೆಗೆ ಇದರಿಂದ ಬೇಸತ್ತು ಟೆಕ್ಕಿ ಶ್ವೇತಾ ರೈಲಿಗೆ ತಲೆ‌ ಕೊಟ್ಟು ಭೀಕರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?