AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ

ದೆಹಲಿ: ಇಂದು ಬೆಳಿಗ್ಗೆ ಸುಮಾರು 5:37ರ ಸಮಯದಲ್ಲಿ ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಕೇವಲ 24 ಗಂಟೆಗಳಲ್ಲಿ ಈ ಸ್ಥಳದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದು. ಭೂಕಂಪನದ ತೀವ್ರತೆ: ಅಕ್ಷಾಂಶ 28.84 ಮತ್ತು ರೇಖಾಂಶ 76.75, ಆಳ 5 ಕಿಮೀ, ಸ್ಥಳ 15 ಕಿ.ಮೀ ಇಎಸ್ಇ ರೋಥಕ್, ಹರಿಯಾಣ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ. ಹರಿಯಾಣದ ರೋಥಕ್​ನ ಆಗ್ನೇಯ ದಿಕ್ಕಿನಲ್ಲಿ ನಿನ್ನೆ ಮುಂಜಾನೆ 4 ಗಂಟೆಗೆ ಅದೇ ಸ್ಥಳದಲ್ಲಿ ಭೂಕಂಪನ ಕಂಡು ಬಂದಿತ್ತು.

ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 19, 2020 | 7:36 AM

Share

ದೆಹಲಿ: ಇಂದು ಬೆಳಿಗ್ಗೆ ಸುಮಾರು 5:37ರ ಸಮಯದಲ್ಲಿ ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಕೇವಲ 24 ಗಂಟೆಗಳಲ್ಲಿ ಈ ಸ್ಥಳದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದು.

ಭೂಕಂಪನದ ತೀವ್ರತೆ: ಅಕ್ಷಾಂಶ 28.84 ಮತ್ತು ರೇಖಾಂಶ 76.75, ಆಳ 5 ಕಿಮೀ, ಸ್ಥಳ 15 ಕಿ.ಮೀ ಇಎಸ್ಇ ರೋಥಕ್, ಹರಿಯಾಣ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ. ಹರಿಯಾಣದ ರೋಥಕ್​ನ ಆಗ್ನೇಯ ದಿಕ್ಕಿನಲ್ಲಿ ನಿನ್ನೆ ಮುಂಜಾನೆ 4 ಗಂಟೆಗೆ ಅದೇ ಸ್ಥಳದಲ್ಲಿ ಭೂಕಂಪನ ಕಂಡು ಬಂದಿತ್ತು.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​