AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ

ದೆಹಲಿ: ಇಂದು ಬೆಳಿಗ್ಗೆ ಸುಮಾರು 5:37ರ ಸಮಯದಲ್ಲಿ ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಕೇವಲ 24 ಗಂಟೆಗಳಲ್ಲಿ ಈ ಸ್ಥಳದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದು. ಭೂಕಂಪನದ ತೀವ್ರತೆ: ಅಕ್ಷಾಂಶ 28.84 ಮತ್ತು ರೇಖಾಂಶ 76.75, ಆಳ 5 ಕಿಮೀ, ಸ್ಥಳ 15 ಕಿ.ಮೀ ಇಎಸ್ಇ ರೋಥಕ್, ಹರಿಯಾಣ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ. ಹರಿಯಾಣದ ರೋಥಕ್​ನ ಆಗ್ನೇಯ ದಿಕ್ಕಿನಲ್ಲಿ ನಿನ್ನೆ ಮುಂಜಾನೆ 4 ಗಂಟೆಗೆ ಅದೇ ಸ್ಥಳದಲ್ಲಿ ಭೂಕಂಪನ ಕಂಡು ಬಂದಿತ್ತು.

ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 19, 2020 | 7:36 AM

Share

ದೆಹಲಿ: ಇಂದು ಬೆಳಿಗ್ಗೆ ಸುಮಾರು 5:37ರ ಸಮಯದಲ್ಲಿ ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಕೇವಲ 24 ಗಂಟೆಗಳಲ್ಲಿ ಈ ಸ್ಥಳದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದು.

ಭೂಕಂಪನದ ತೀವ್ರತೆ: ಅಕ್ಷಾಂಶ 28.84 ಮತ್ತು ರೇಖಾಂಶ 76.75, ಆಳ 5 ಕಿಮೀ, ಸ್ಥಳ 15 ಕಿ.ಮೀ ಇಎಸ್ಇ ರೋಥಕ್, ಹರಿಯಾಣ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ. ಹರಿಯಾಣದ ರೋಥಕ್​ನ ಆಗ್ನೇಯ ದಿಕ್ಕಿನಲ್ಲಿ ನಿನ್ನೆ ಮುಂಜಾನೆ 4 ಗಂಟೆಗೆ ಅದೇ ಸ್ಥಳದಲ್ಲಿ ಭೂಕಂಪನ ಕಂಡು ಬಂದಿತ್ತು.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ