AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ

ದೆಹಲಿ: ಇಂದು ಬೆಳಿಗ್ಗೆ ಸುಮಾರು 5:37ರ ಸಮಯದಲ್ಲಿ ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಕೇವಲ 24 ಗಂಟೆಗಳಲ್ಲಿ ಈ ಸ್ಥಳದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದು. ಭೂಕಂಪನದ ತೀವ್ರತೆ: ಅಕ್ಷಾಂಶ 28.84 ಮತ್ತು ರೇಖಾಂಶ 76.75, ಆಳ 5 ಕಿಮೀ, ಸ್ಥಳ 15 ಕಿ.ಮೀ ಇಎಸ್ಇ ರೋಥಕ್, ಹರಿಯಾಣ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ. ಹರಿಯಾಣದ ರೋಥಕ್​ನ ಆಗ್ನೇಯ ದಿಕ್ಕಿನಲ್ಲಿ ನಿನ್ನೆ ಮುಂಜಾನೆ 4 ಗಂಟೆಗೆ ಅದೇ ಸ್ಥಳದಲ್ಲಿ ಭೂಕಂಪನ ಕಂಡು ಬಂದಿತ್ತು.

ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 19, 2020 | 7:36 AM

Share

ದೆಹಲಿ: ಇಂದು ಬೆಳಿಗ್ಗೆ ಸುಮಾರು 5:37ರ ಸಮಯದಲ್ಲಿ ಹರಿಯಾಣದಲ್ಲಿ 2.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಕೇವಲ 24 ಗಂಟೆಗಳಲ್ಲಿ ಈ ಸ್ಥಳದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದು.

ಭೂಕಂಪನದ ತೀವ್ರತೆ: ಅಕ್ಷಾಂಶ 28.84 ಮತ್ತು ರೇಖಾಂಶ 76.75, ಆಳ 5 ಕಿಮೀ, ಸ್ಥಳ 15 ಕಿ.ಮೀ ಇಎಸ್ಇ ರೋಥಕ್, ಹರಿಯಾಣ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ. ಹರಿಯಾಣದ ರೋಥಕ್​ನ ಆಗ್ನೇಯ ದಿಕ್ಕಿನಲ್ಲಿ ನಿನ್ನೆ ಮುಂಜಾನೆ 4 ಗಂಟೆಗೆ ಅದೇ ಸ್ಥಳದಲ್ಲಿ ಭೂಕಂಪನ ಕಂಡು ಬಂದಿತ್ತು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು