AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ

ಪೆಟ್ರೋಲ್​ ದರ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗಲೇ ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಬಗ್ಗೆ ಸಾಮಾನ್ಯರು ಆಕ್ರೋಶ ಹೊರ ಹಾಕಿದ್ದಾರೆ.

LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Feb 14, 2021 | 11:32 PM

Share

ನವದೆಹಲಿ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಾರಿಗೆ ತಂದಿದ್ದ ಲಾಕ್​ಡೌನ್​​ ಅವಧಿಯಲ್ಲಿ ತೈಲ ಬೆಲೆ ಯಾವುದೇ ಏರಿಳಿತ ಕಂಡಿರಲಿಲ್ಲ. ಆದರೆ, ಲಾಕ್​ಡೌನ್​ ಪೂರ್ಣಗೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಪೆಟ್ರೋಲ್​ ದರವನ್ನು ಹೆಚ್ಚಿಸುತ್ತಿದೆ. ಈಗಾಗಲೇ ಲೀಟರ್ ಪೆಟ್ರೋಲ್​ ದರ ದೇಶಾದ್ಯಂತ 90 ರೂಪಾಯಿ ಗಡಿ ದಾಟಿದೆ. ಈಗ ಅಡುಗೆ ಅನಿಲದ ಬೆಲೆಯನ್ನು ಸಿಲಿಂಡರ್​ಗೆ 50 ರೂಪಾಯಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಈ ಹೊಸ ನಿಯಮ ಜಾರಿಗೆ ಬರಲಿದೆ.

ನಾಳೆಯಿಂದ ಪ್ರತಿ ಸಿಲಿಂಡರ್​ ಬೆಲೆ 50 ರೂಪಾಯಿ ಹೆಚ್ಚಾಗಲಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಸಿಲಿಂಡರ್​ ಬೆಲೆ 769 ರೂಪಾಯಿ ಆಗಲಿದೆ.  ಈ ಮೊದಲು 722 ರೂಪಾಯಿ ಇತ್ತು. ರಾಜ್ಯದಿಂದ ರಾಜ್ಯಕ್ಕೆ ಈ ದರ ಭಿನ್ನವಾಗಿರಲಿದೆ.

2020ರ ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿತ್ತು. ಜೂನ್​, ಜುಲೈನಲ್ಲಿ ಮತ್ತೆ ಏರಿಕೆ ಕಂಡಿದ್ದ ದರ, ನಂತರ ನಾಲ್ಕು ತಿಂಗಳು ಯಾವುದೇ ಬದಲಾವಣೆ ಕಂಡಿರಲಿಲ್ಲ. 2021ರ ಜನವರಿ ತಿಂಗಳಲ್ಲಿ ಪ್ರತಿ ಸಿಲಿಂಡರ್​ ದರ 100 ರೂಪಾಯಿ ಏರಿಕೆ ಆಗಿತ್ತು.

ಪೆಟ್ರೋಲ್​ ದರ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗಲೇ ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಬಗ್ಗೆ ಸಾಮಾನ್ಯರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Petrol Price Today: ಸತತ 6ನೇ ದಿನವೂ ಏರಿಕೆ ಕಂಡ ಪೆಟ್ರೋಲ್ ದರ; 29 ಪೈಸೆ ಹೆಚ್ಚಳ

Published On - 9:59 pm, Sun, 14 February 21

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ