AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ

ಪೆಟ್ರೋಲ್​ ದರ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗಲೇ ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಬಗ್ಗೆ ಸಾಮಾನ್ಯರು ಆಕ್ರೋಶ ಹೊರ ಹಾಕಿದ್ದಾರೆ.

LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Feb 14, 2021 | 11:32 PM

Share

ನವದೆಹಲಿ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಾರಿಗೆ ತಂದಿದ್ದ ಲಾಕ್​ಡೌನ್​​ ಅವಧಿಯಲ್ಲಿ ತೈಲ ಬೆಲೆ ಯಾವುದೇ ಏರಿಳಿತ ಕಂಡಿರಲಿಲ್ಲ. ಆದರೆ, ಲಾಕ್​ಡೌನ್​ ಪೂರ್ಣಗೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಪೆಟ್ರೋಲ್​ ದರವನ್ನು ಹೆಚ್ಚಿಸುತ್ತಿದೆ. ಈಗಾಗಲೇ ಲೀಟರ್ ಪೆಟ್ರೋಲ್​ ದರ ದೇಶಾದ್ಯಂತ 90 ರೂಪಾಯಿ ಗಡಿ ದಾಟಿದೆ. ಈಗ ಅಡುಗೆ ಅನಿಲದ ಬೆಲೆಯನ್ನು ಸಿಲಿಂಡರ್​ಗೆ 50 ರೂಪಾಯಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಈ ಹೊಸ ನಿಯಮ ಜಾರಿಗೆ ಬರಲಿದೆ.

ನಾಳೆಯಿಂದ ಪ್ರತಿ ಸಿಲಿಂಡರ್​ ಬೆಲೆ 50 ರೂಪಾಯಿ ಹೆಚ್ಚಾಗಲಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಸಿಲಿಂಡರ್​ ಬೆಲೆ 769 ರೂಪಾಯಿ ಆಗಲಿದೆ.  ಈ ಮೊದಲು 722 ರೂಪಾಯಿ ಇತ್ತು. ರಾಜ್ಯದಿಂದ ರಾಜ್ಯಕ್ಕೆ ಈ ದರ ಭಿನ್ನವಾಗಿರಲಿದೆ.

2020ರ ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿತ್ತು. ಜೂನ್​, ಜುಲೈನಲ್ಲಿ ಮತ್ತೆ ಏರಿಕೆ ಕಂಡಿದ್ದ ದರ, ನಂತರ ನಾಲ್ಕು ತಿಂಗಳು ಯಾವುದೇ ಬದಲಾವಣೆ ಕಂಡಿರಲಿಲ್ಲ. 2021ರ ಜನವರಿ ತಿಂಗಳಲ್ಲಿ ಪ್ರತಿ ಸಿಲಿಂಡರ್​ ದರ 100 ರೂಪಾಯಿ ಏರಿಕೆ ಆಗಿತ್ತು.

ಪೆಟ್ರೋಲ್​ ದರ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗಲೇ ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಬಗ್ಗೆ ಸಾಮಾನ್ಯರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Petrol Price Today: ಸತತ 6ನೇ ದಿನವೂ ಏರಿಕೆ ಕಂಡ ಪೆಟ್ರೋಲ್ ದರ; 29 ಪೈಸೆ ಹೆಚ್ಚಳ

Published On - 9:59 pm, Sun, 14 February 21

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ