AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ದೆಹಲಿ: ಜೂನ್ 1 ರಿಂದ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ದೆಹಲಿಯಲ್ಲಿ ಸಿಲಿಂಡರ್‌ಗೆ 11.50 ರೂ. (14.2 ಕಿಲೋಗ್ರಾಂ), ಕೋಲ್ಕತ್ತಾದಲ್ಲಿ 32 ರೂ., ಮುಂಬೈನಲ್ಲಿ ಸಿಲಿಂಡರ್‌ಗೆ 11.50 ರೂ. ಮತ್ತು ಚೆನ್ನೈನಲ್ಲಿ ಸಿಲಿಂಡರ್‌ಗೆ 37 ರೂ ಏರಿಕೆ ಮಾಡಲಾಗಿದೆ ಎಂದು ಇಂಡಿಯನ್ ಆಯಿಲ್‌ನ ಡೇಟಾ ನಿಗಮ ತೋರಿಸಿದೆ. 2020 ರ ಜೂನ್ ತಿಂಗಳಲ್ಲಿ, ಎಲ್‌ಪಿಜಿ ಅಂತಾರಾಷ್ಟ್ರೀಯ ಬೆಲೆಗಳಲ್ಲಿ ಹೆಚ್ಚಳ ಕಂಡುಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆಗಳ ಹೆಚ್ಚಳದಿಂದಾಗಿ, ದೆಹಲಿ ಮಾರುಕಟ್ಟೆಯಲ್ಲಿ ಎಲ್‌ಪಿಜಿಯ ಆರ್‌ಎಸ್‌ಪಿ (ಚಿಲ್ಲರೆ ಮಾರಾಟದ […]

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Jun 01, 2020 | 2:54 PM

Share

ದೆಹಲಿ: ಜೂನ್ 1 ರಿಂದ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ದೆಹಲಿಯಲ್ಲಿ ಸಿಲಿಂಡರ್‌ಗೆ 11.50 ರೂ. (14.2 ಕಿಲೋಗ್ರಾಂ), ಕೋಲ್ಕತ್ತಾದಲ್ಲಿ 32 ರೂ., ಮುಂಬೈನಲ್ಲಿ ಸಿಲಿಂಡರ್‌ಗೆ 11.50 ರೂ. ಮತ್ತು ಚೆನ್ನೈನಲ್ಲಿ ಸಿಲಿಂಡರ್‌ಗೆ 37 ರೂ ಏರಿಕೆ ಮಾಡಲಾಗಿದೆ ಎಂದು ಇಂಡಿಯನ್ ಆಯಿಲ್‌ನ ಡೇಟಾ ನಿಗಮ ತೋರಿಸಿದೆ.

2020 ರ ಜೂನ್ ತಿಂಗಳಲ್ಲಿ, ಎಲ್‌ಪಿಜಿ ಅಂತಾರಾಷ್ಟ್ರೀಯ ಬೆಲೆಗಳಲ್ಲಿ ಹೆಚ್ಚಳ ಕಂಡುಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆಗಳ ಹೆಚ್ಚಳದಿಂದಾಗಿ, ದೆಹಲಿ ಮಾರುಕಟ್ಟೆಯಲ್ಲಿ ಎಲ್‌ಪಿಜಿಯ ಆರ್‌ಎಸ್‌ಪಿ (ಚಿಲ್ಲರೆ ಮಾರಾಟದ ಬೆಲೆ) ಪ್ರತಿ ಸಿಲಿಂಡರ್‌ಗೆ 11.50ರೂ ಹೆಚ್ಚಿಸಲಾಗುವುದು ಎಂದು ಇಂಡಿಯನ್ ಆಯಿಲ್ ಪ್ರಕಟಣೆಯಲ್ಲಿ ತಿಳಿಸಿದೆ.

Published On - 11:08 am, Mon, 1 June 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್