AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಿಣಿಯರಿಗೆ ಗುಡ್​ ನ್ಯೂಸ್​: LPG ಗ್ಯಾಸ್​ ಸಿಲಿಂಡರ್​ ಬೆಲೆ ಕಡಿಮೆಯಾಗುವ ಲೆಕ್ಕಾಚಾರವಿದೆ!

ದೆಹಲಿ: ಲಾಕ್​ಡೌನ್​ ತಂದೊಡ್ಡಿರುವ ಆರ್ಥಿಕ ಸಂಕಷ್ಟ ಜನರ ಜೇಬಿಗೆ ಸಾಕಷ್ಟು ಹೊಡೆತ ಬಿದ್ದಿದೆ. ಉದ್ಯೋಗ ಕಳೆದುಕೊಂಡ ಕೆಲವರು ಇದ್ದರೆ, ಮತ್ತಷ್ಟು ಜನರ ಆದಾಯದ ಮೂಲ ಬತ್ತು ಹೋಗಿ ಪರದಾಡುವ ಸ್ಥಿತಿ ಎದುರಾಗಿದೆ. ಆದರೆ, ಇದೀಗ ಕೇಂದ್ರ ಸರ್ಕಾರ ಜನರಿಗೆ ಸಂಕಷ್ಟದಿಂದ ಕೊಂಚ ರಿಲೀಫ್​ ನೀಡಲು ಮುಂದಾಗಿದೆ. ಹೌದು, ಕೇಂದ್ರ ಸರ್ಕಾರ ಇದೀಗ ದ್ರವೀಕೃತ ಪೆಟ್ರೋಲಿಯಮ್​ ಅನಿಲ (LPG )​ ಸಿಲಿಂಡರ್​ಗಳ ಬೆಲೆಯನ್ನ ಮತ್ತಷ್ಟು ಅಗ್ಗಗೊಳಿಸಲು ಚಿಂತನೆ ನಡೆಸುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಸರ್ಕಾರವು LPG ಅನಿಲದ ಪರಿಷ್ಕೃತ […]

ಗೃಹಿಣಿಯರಿಗೆ ಗುಡ್​ ನ್ಯೂಸ್​: LPG ಗ್ಯಾಸ್​ ಸಿಲಿಂಡರ್​ ಬೆಲೆ ಕಡಿಮೆಯಾಗುವ ಲೆಕ್ಕಾಚಾರವಿದೆ!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 17, 2020 | 6:30 PM

Share

ದೆಹಲಿ: ಲಾಕ್​ಡೌನ್​ ತಂದೊಡ್ಡಿರುವ ಆರ್ಥಿಕ ಸಂಕಷ್ಟ ಜನರ ಜೇಬಿಗೆ ಸಾಕಷ್ಟು ಹೊಡೆತ ಬಿದ್ದಿದೆ. ಉದ್ಯೋಗ ಕಳೆದುಕೊಂಡ ಕೆಲವರು ಇದ್ದರೆ, ಮತ್ತಷ್ಟು ಜನರ ಆದಾಯದ ಮೂಲ ಬತ್ತು ಹೋಗಿ ಪರದಾಡುವ ಸ್ಥಿತಿ ಎದುರಾಗಿದೆ. ಆದರೆ, ಇದೀಗ ಕೇಂದ್ರ ಸರ್ಕಾರ ಜನರಿಗೆ ಸಂಕಷ್ಟದಿಂದ ಕೊಂಚ ರಿಲೀಫ್​ ನೀಡಲು ಮುಂದಾಗಿದೆ.

ಹೌದು, ಕೇಂದ್ರ ಸರ್ಕಾರ ಇದೀಗ ದ್ರವೀಕೃತ ಪೆಟ್ರೋಲಿಯಮ್​ ಅನಿಲ (LPG )​ ಸಿಲಿಂಡರ್​ಗಳ ಬೆಲೆಯನ್ನ ಮತ್ತಷ್ಟು ಅಗ್ಗಗೊಳಿಸಲು ಚಿಂತನೆ ನಡೆಸುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಸರ್ಕಾರವು LPG ಅನಿಲದ ಪರಿಷ್ಕೃತ ದರವನ್ನ ಸಾಕಷ್ಟು ಪ್ರಮಾಣದಲ್ಲಿ ಕಡಿಮೆಮಾಡಲು ಮುಂದಾಗಿದೆ.

ಇದು ಅಕ್ಟೋಬರ್​ ತಿಂಗಳ ಲೆಕ್ಕಾಚಾರಕ್ಕೆ ಪ್ರತಿ ಮಿಲಿಯನ್​ ಬ್ರಿಟಿಷ್​ ಥರ್ಮಲ್​ ಯೂನಿಟ್ಸ್​ಗೆ (MMBtu) ಕೇಂದ್ರ ಸರ್ಕಾರವು ಅಕ್ಟೋಬರ್​ ತಿಂಗಳ ಖಾತೆಗೆ 1.94 ಡಾಲರ್ ದರ ನಿಗದಿ ಮಾಡಿದೆ. ಇದು ಕಳೆದ ಹತ್ತು ವರ್ಷಗಳಲ್ಲಿ ನಿಗದಿಯಾಗಿರುವ ಅತ್ಯಂತ ಕಡಿಮೆ ದರ ಎಂದು ತಿಳಿದುಬಂದಿದೆ. ಹೀಗಾಗಿ, ಪ್ರತಿ LPG ಸಿಲಿಂಡರ್​ನ ಬೆಲೆ ಮತ್ತಷ್ಟು ಅಗ್ಗ ಆಗಲಿದೆಯಂತೆ.

ಇನ್ನು ಪರಿಷ್ಕೃತ ದರ ಅಕ್ಟೋಬರ್​ 1ರಿಂದ ಜಾರಿಗೆ ಬರುವ ಸಾಧ್ಯತೆಯಿದ್ದು ಇದರಿಂದ ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆ ಕಡಿಮೆ ಆಗಲಿದೆ. ಆದರೆ, ಕೇಂದ್ರದ ಈ ನಿರ್ಧಾರದಿಂದ ಸರ್ಕಾರಿ ನೈಸರ್ಗಿಕ ತೈಲ ಉತ್ಪಾದಕ ONGC ಕಂಪನಿಗೆ ಮತ್ತಷ್ಟು ಆರ್ಥಿಕ ಹೊರೆ ಎದುರಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಪರಿಷ್ಕೃತ ದರದಿಂದ ONGC ಸುಮಾರು 6,000 ಕೋಟಿ ರೂಪಾಯಿ ನಷ್ಟ ಅನುಭವಿಸುವ ಸ್ಥಿತಿ ಕಾಣಬಹುದು ಎಂದು ಅಂದಾಜಿಸಿದ್ದಾರೆ.

Published On - 6:30 pm, Mon, 17 August 20

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು