AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ನೋ: ಮಕ್ಕಳ ಜಗಳ ತಪ್ಪಿಸಲು ಹೋದ ಮಹಿಳೆಯ ಬರ್ಬರ ಹತ್ಯೆ

ಮಕ್ಕಳ ನಡುವಿನ ಸಣ್ಣ ಜಗಳ ಮಾರಕವಾಗಿ ತಿರುಗಿ ಮಹಿಳೆಯ ಕೊಲೆ(Murder)ಯಲ್ಲಿ ಅಂತ್ಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಸುನಿತಾ ಕೆಲಸ ಮಾಡುತ್ತಿದ್ದ ಭಗವತಿಪುರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ. ಸುನೀತಾ ಅವರ ಮೊಮ್ಮಗ ನೀರು ತರಲು ಹೋಗಿ ಇತರ ಮಕ್ಕಳೊಂದಿಗೆ ಜಗಳವಾಡಿದಾಗ ವಾಗ್ವಾದ ಶುರುವಾಗಿತ್ತು.ವಿಷಯ ಬೇಗನೆ ಉಲ್ಬಣಗೊಂಡು ದೊಡ್ಡವರ ಬಳಿಗೆ ತಲುಪಿತ್ತು. ಹಿಂಸಾತ್ಮಕ ಘರ್ಷಣೆಯಲ್ಲಿ ಅಂತ್ಯಗೊಂಡಿತ್ತು.

ಲಕ್ನೋ: ಮಕ್ಕಳ ಜಗಳ ತಪ್ಪಿಸಲು ಹೋದ ಮಹಿಳೆಯ ಬರ್ಬರ ಹತ್ಯೆ
ಕ್ರೈಂ
ನಯನಾ ರಾಜೀವ್
|

Updated on: Jun 09, 2025 | 8:16 AM

Share

ಲಕ್ನೋ, ಜೂನ್ 09: ಮಕ್ಕಳ ನಡುವಿನ ಸಣ್ಣ ಜಗಳ ಮಾರಕವಾಗಿ ತಿರುಗಿ ಮಹಿಳೆಯ ಕೊಲೆ(Murder)ಯಲ್ಲಿ ಅಂತ್ಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಸುನಿತಾ ಕೆಲಸ ಮಾಡುತ್ತಿದ್ದ ಭಗವತಿಪುರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ. ಸುನೀತಾ ಅವರ ಮೊಮ್ಮಗ ನೀರು ತರಲು ಹೋಗಿ ಇತರ ಮಕ್ಕಳೊಂದಿಗೆ ಜಗಳವಾಡಿದಾಗ ವಾಗ್ವಾದ ಶುರುವಾಗಿತ್ತು.ವಿಷಯ ಬೇಗನೆ ಉಲ್ಬಣಗೊಂಡು ದೊಡ್ಡವರ ಬಳಿಗೆ ತಲುಪಿತ್ತು. ಹಿಂಸಾತ್ಮಕ ಘರ್ಷಣೆಯಲ್ಲಿ ಅಂತ್ಯಗೊಂಡಿತ್ತು.

ಪೊಲೀಸರ ಪ್ರಕಾರ, ಸೀತಾಪುರ ಜಿಲ್ಲೆಯ ಸಿಧೌಲಿಯ ನಿವಾಸಿಗಳಾದ ರಾಜ್‌ಕುಮಾರ್ ಮತ್ತು ರಾಮ್‌ಕಿಶೋರ್ ಮತ್ತು ಕಮಲಾಪುರದ ರಾಮ್‌ಭರೋಸ್ ಸುನೀತಾ ಮೇಲೆ ಹಲ್ಲೆ ನಡೆಸಿದ್ದಾರೆ. ಮೊದಲು ಕೈಯಿಂದಲೇ ಹಲ್ಲೆ ನಡೆಸಿ ಬಳಿಕ ಪದೇ ಪದೇ ಇಟ್ಟಿಗೆಯಿಂದ ಹೊಡೆದಿದ್ದಾನೆ ಎಂದು ತಿಳಿಸಿದ್ದಾರೆ.

ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಅವರನ್ನು ರಾಮಸಾಗರ್ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ
Image
ನೂಕು ನುಗ್ಗಲಿನಲ್ಲಿ ಬಸ್ ಹತ್ತುವ ಮುನ್ನ ಹುಷಾರ್... ಓದಲೇ ಬೇಕಾದ ಸುದ್ದಿ!
Image
ಇಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಇಡೀ ಕುಟುಂಬಕ್ಕೆ ವಿಷ ಹಾಕಿದ್ಲು
Image
55ರ ಮಹಿಳೆ ಜತೆ ಅಕ್ರಮ ಸಂಬಂಧ, ಆಕೆಯ ಪತಿಯನ್ನೇ ಕೊಲೆ ಮಾಡಿದ 33 ರ ಯುವಕ
Image
ಸೆಮಿನಾರ್​ ತಪ್ಪಿಸಲು ಕಾಲೇಜು ಸ್ಫೋಟಿಸುವುದಾಗಿ ಕರೆ ಮಾಡಿದ ವಿದ್ಯಾರ್ಥಿನಿ

ಮತ್ತಷ್ಟು ಓದಿ: ಸೂಟ್​​ಕೇಸ್​ನಲ್ಲಿ ಬಾಲಕಿ ಶವ ಕೇಸ್: ಲೈಂಗಿಕ ಕ್ರಿಯೆಗೆ ಸಹಕರಿಸಿಲ್ಲವೆಂದು ಹತ್ಯೆ, ಆರೋಪಿಗಳ ಬಂಧನ

ಘಟನೆಯ ನಂತರ, ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆದರೆ, ಪೊಲೀಸರು ಆರಂಬಾ ಕಾಲುವೆ ಸೇತುವೆಯ ಬಳಿ ಕೆಲವೇ ಗಂಟೆಗಳಲ್ಲಿ ಅವರನ್ನು ಬಂಧಿಸಿದ್ದಾರೆ.

ಸುನೀತಾ ಅವರ ಪತಿ ಖೇಲವಾನ್ ಮಾಂಝಿ ಅವರು ನೀಡಿದ ದೂರಿನ ಆಧಾರದ ಮೇಲೆ ಇಟೌಂಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉತ್ತರ ವಲಯ ಡಿಸಿಪಿ ಗೋಪಾಲ್ ಚೌಧರಿ ತಿಳಿಸಿದ್ದಾರೆ. ಎಲ್ಲಾ ಆರೋಪಿಗಳು ಒಂದೇ ಇಟ್ಟಿಗೆ ಗೂಡಿನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಪೊಲೀಸರು ಈಗ ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ