AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಡಾಖ್‌ನಲ್ಲಿ ಸೇನಾಪಡೆಗೆ ಮೇಡ್ ಇನ್ ಇಂಡಿಯಾ ಯುದ್ಧವಾಹನಗಳ ಸೇರ್ಪಡೆ

ಇನ್‌ಫ್ಯಾಂಟ್ರಿ ಪ್ರೊಟೆಕ್ಟೆಡ್ ಮೊಬಿಲಿಟಿ ವೆಹಿಕಲ್ಸ್ (ಐಪಿಎಂವಿ) ಹೆಸರಿನ ವಾಹನಗಳನ್ನು ಈ ವರ್ಷದ ಏಪ್ರಿಲ್‌ನಲ್ಲಿ ಭಾರತೀಯ ಸೇನೆಗೆ ಹಸ್ತಾಂತರಿಸಲಾಗಿತ್ತು. ಇದನ್ನು ಲಡಾಖ್ ಪ್ರದೇಶದಲ್ಲಿ ಪರ್ವತ ಭೂಪ್ರದೇಶದಲ್ಲಿ...

ಲಡಾಖ್‌ನಲ್ಲಿ ಸೇನಾಪಡೆಗೆ ಮೇಡ್ ಇನ್ ಇಂಡಿಯಾ ಯುದ್ಧವಾಹನಗಳ ಸೇರ್ಪಡೆ
ಮೇಡ್ ಇನ್ ಇಂಡಿಯಾ ವಾಹನ
TV9 Web
| Edited By: |

Updated on:Jun 24, 2022 | 7:32 PM

Share

ಲೇಹ್(ಲಡಾಖ್): ಲಡಾಖ್‌ನಲ್ಲಿ (Ladakh)ನಿಯೋಜಿಸಲಾದ ಸೈನಿಕರ ಸಾಮರ್ಥ್ಯವನ್ನು ಹೆಚ್ಚಿಸಲು ಮೇಡ್ ಇನ್ ಇಂಡಿಯಾ ಪದಾತಿಸೈನ್ಯದ ಯುದ್ಧ ವಾಹನಗಳನ್ನು( Made In India Infantry Combat Vehicles) ಸೇರ್ಪಡೆ ಮಾಡಲಾಗಿದೆ. ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ(Northern Army Commander Lt General Upendra Dwivedi) ಅವರು ಹೊಸ ವಾಹನವನ್ನು ಖುದ್ದಾಗಿ ಚಾಲನೆ ಮಾಡಿದ್ದು ಈ ಯುದ್ಧ ವಾಹನಗಳೊಂದಿಗೆ ಪ್ರದೇಶದ ಕಠಿಣ ಭೂಪ್ರದೇಶದಲ್ಲಿ ಸುಲಭವಾಗಿ ಓಡಿಸಬಹುದು ಎಂದು ಹೇಳಿದ್ದಾರೆ. ಒಬ್ಬರು ಸುಲಭವಾಗಿ ವಾಹನವನ್ನು ಓಡಿಸಬಹುದು ಮತ್ತು ಚಾಲಕನು ಅದರಿಂದ 1,800 ಮೀಟರ್ ದೂರವನ್ನು ನೋಡಬಹುದು. ಅದರ ಮೇಲೆ ಅಳವಡಿಸಲಾಗಿರುವ ಆಯುಧವನ್ನು ಒಳಗಿನಿಂದ ನಿಯಂತ್ರಿಸಬಹುದು ಎಂದು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಎಎನ್‌ಐಗೆ ತಿಳಿಸಿದ್ದಾರೆ.

ಇನ್‌ಫ್ಯಾಂಟ್ರಿ ಪ್ರೊಟೆಕ್ಟೆಡ್ ಮೊಬಿಲಿಟಿ ವೆಹಿಕಲ್ಸ್ (ಐಪಿಎಂವಿ) ಹೆಸರಿನ ವಾಹನಗಳನ್ನು ಈ ವರ್ಷದ ಏಪ್ರಿಲ್‌ನಲ್ಲಿ ಭಾರತೀಯ ಸೇನೆಗೆ ಹಸ್ತಾಂತರಿಸಲಾಗಿತ್ತು. ಇದನ್ನು ಲಡಾಖ್ ಪ್ರದೇಶದಲ್ಲಿ ಪರ್ವತ ಭೂಪ್ರದೇಶದಲ್ಲಿ ಪರೀಕ್ಷಿಸಲಾಗಿದೆ. ಈ ಪದಾತಿಸೈನ್ಯದ ಸಂರಕ್ಷಿತ ಮೊಬಿಲಿಟಿ ವೆಹಿಕಲ್ಸ್ (IPMV )ಗಳನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮತ್ತು ಟಾಟಾ ಸಮೂಹದಿಂದ ಜಂಟಿಯಾಗಿ ಅಭಿವೃದ್ಧಿಪಡಿಸಲಾಗಿದೆ.

Published On - 7:31 pm, Fri, 24 June 22

Follow Us
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!