AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಡಾಖ್‌ನಲ್ಲಿ ಸೇನಾಪಡೆಗೆ ಮೇಡ್ ಇನ್ ಇಂಡಿಯಾ ಯುದ್ಧವಾಹನಗಳ ಸೇರ್ಪಡೆ

ಇನ್‌ಫ್ಯಾಂಟ್ರಿ ಪ್ರೊಟೆಕ್ಟೆಡ್ ಮೊಬಿಲಿಟಿ ವೆಹಿಕಲ್ಸ್ (ಐಪಿಎಂವಿ) ಹೆಸರಿನ ವಾಹನಗಳನ್ನು ಈ ವರ್ಷದ ಏಪ್ರಿಲ್‌ನಲ್ಲಿ ಭಾರತೀಯ ಸೇನೆಗೆ ಹಸ್ತಾಂತರಿಸಲಾಗಿತ್ತು. ಇದನ್ನು ಲಡಾಖ್ ಪ್ರದೇಶದಲ್ಲಿ ಪರ್ವತ ಭೂಪ್ರದೇಶದಲ್ಲಿ...

ಲಡಾಖ್‌ನಲ್ಲಿ ಸೇನಾಪಡೆಗೆ ಮೇಡ್ ಇನ್ ಇಂಡಿಯಾ ಯುದ್ಧವಾಹನಗಳ ಸೇರ್ಪಡೆ
ಮೇಡ್ ಇನ್ ಇಂಡಿಯಾ ವಾಹನ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 24, 2022 | 7:32 PM

ಲೇಹ್(ಲಡಾಖ್): ಲಡಾಖ್‌ನಲ್ಲಿ (Ladakh)ನಿಯೋಜಿಸಲಾದ ಸೈನಿಕರ ಸಾಮರ್ಥ್ಯವನ್ನು ಹೆಚ್ಚಿಸಲು ಮೇಡ್ ಇನ್ ಇಂಡಿಯಾ ಪದಾತಿಸೈನ್ಯದ ಯುದ್ಧ ವಾಹನಗಳನ್ನು( Made In India Infantry Combat Vehicles) ಸೇರ್ಪಡೆ ಮಾಡಲಾಗಿದೆ. ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ(Northern Army Commander Lt General Upendra Dwivedi) ಅವರು ಹೊಸ ವಾಹನವನ್ನು ಖುದ್ದಾಗಿ ಚಾಲನೆ ಮಾಡಿದ್ದು ಈ ಯುದ್ಧ ವಾಹನಗಳೊಂದಿಗೆ ಪ್ರದೇಶದ ಕಠಿಣ ಭೂಪ್ರದೇಶದಲ್ಲಿ ಸುಲಭವಾಗಿ ಓಡಿಸಬಹುದು ಎಂದು ಹೇಳಿದ್ದಾರೆ. ಒಬ್ಬರು ಸುಲಭವಾಗಿ ವಾಹನವನ್ನು ಓಡಿಸಬಹುದು ಮತ್ತು ಚಾಲಕನು ಅದರಿಂದ 1,800 ಮೀಟರ್ ದೂರವನ್ನು ನೋಡಬಹುದು. ಅದರ ಮೇಲೆ ಅಳವಡಿಸಲಾಗಿರುವ ಆಯುಧವನ್ನು ಒಳಗಿನಿಂದ ನಿಯಂತ್ರಿಸಬಹುದು ಎಂದು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಎಎನ್‌ಐಗೆ ತಿಳಿಸಿದ್ದಾರೆ.

ಇನ್‌ಫ್ಯಾಂಟ್ರಿ ಪ್ರೊಟೆಕ್ಟೆಡ್ ಮೊಬಿಲಿಟಿ ವೆಹಿಕಲ್ಸ್ (ಐಪಿಎಂವಿ) ಹೆಸರಿನ ವಾಹನಗಳನ್ನು ಈ ವರ್ಷದ ಏಪ್ರಿಲ್‌ನಲ್ಲಿ ಭಾರತೀಯ ಸೇನೆಗೆ ಹಸ್ತಾಂತರಿಸಲಾಗಿತ್ತು. ಇದನ್ನು ಲಡಾಖ್ ಪ್ರದೇಶದಲ್ಲಿ ಪರ್ವತ ಭೂಪ್ರದೇಶದಲ್ಲಿ ಪರೀಕ್ಷಿಸಲಾಗಿದೆ. ಈ ಪದಾತಿಸೈನ್ಯದ ಸಂರಕ್ಷಿತ ಮೊಬಿಲಿಟಿ ವೆಹಿಕಲ್ಸ್ (IPMV )ಗಳನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮತ್ತು ಟಾಟಾ ಸಮೂಹದಿಂದ ಜಂಟಿಯಾಗಿ ಅಭಿವೃದ್ಧಿಪಡಿಸಲಾಗಿದೆ.

Published On - 7:31 pm, Fri, 24 June 22

ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ