AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಮದುವೆ ಮೆರವಣಿಗೆಯಲ್ಲಿ ಡ್ರೈವಿಂಗ್ ಬಾರದವನಿಗೆ ಜೀಪ್​ನ ಕೀ ಕೊಟ್ಟ ವ್ಯಕ್ತಿ, ದುರಂತವೇ ನಡೆದುಹೋಯ್ತು

ಖುಷಿ ಖುಷಿಯಿಂದ ಇರಬೇಕಿದ್ದ ಮದುವೆ ಮನೆಯು ಕ್ಷಣದಲ್ಲೇ ಸ್ಮಶಾನವಾಗಿ ಹೋಯಿತು, ವ್ಯಕ್ತಿಯೊಬ್ಬನ ಅಜಾಗರೂಕತೆಯಿಂದ ಇಬ್ಬರ ಪ್ರಾಣವೇ ಹೋಯ್ತು

Madhya Pradesh: ಮದುವೆ ಮೆರವಣಿಗೆಯಲ್ಲಿ ಡ್ರೈವಿಂಗ್ ಬಾರದವನಿಗೆ ಜೀಪ್​ನ ಕೀ ಕೊಟ್ಟ ವ್ಯಕ್ತಿ, ದುರಂತವೇ ನಡೆದುಹೋಯ್ತು
ಪೊಲೀಸ್ ವಾಹನImage Credit source: NDTV
ನಯನಾ ರಾಜೀವ್
|

Updated on: Feb 24, 2023 | 8:22 AM

Share

ಖುಷಿ ಖುಷಿಯಿಂದ ಇರಬೇಕಿದ್ದ ಮದುವೆ ಮನೆಯು ಕ್ಷಣದಲ್ಲೇ ಸ್ಮಶಾನವಾಗಿ ಹೋಯಿತು, ವ್ಯಕ್ತಿಯೊಬ್ಬನ ಅಜಾಗರೂಕತೆಯಿಂದ ಇಬ್ಬರ ಪ್ರಾಣವೇ ಹೋಯ್ತು. ಅಂದು ಮದುವೆಯ ದಿಬ್ಬಣ ತೆರಳುತ್ತಿತ್ತು, ರಸ್ತೆಯಲ್ಲಿ 30-40 ಮಂದಿ ಹಾಡುತ್ತಾ, ಕುಣಿಯುತ್ತಾ, ಒಬ್ಬರೊನ್ನಬ್ಬರು ಕಾಲು ಎಳೆಯುತ್ತಾ ಸಂತಸದಿಂದಿದ್ದ ಕ್ಷಣ. ಜೀಪ್​ನ ಚಾಲಕನೊಬ್ಬ ತಾನೂ ಆ ಮೆರವಣಿಗೆಯಲ್ಲಿ ಎಂಜಾಯ್ ಮಾಡಬೇಕೆಂದು ಹೇಳಿ ಚಾಲನೆಯೇ ಬಾರದ ವ್ಯಕ್ತಿಯ ಕೈಗೆ ಜೀಪ್​ನ ಕೀ ಕೊಟ್ಟು ತಾನು ಡ್ಯಾನ್ಸ್ ಮಾಡಲು ತೆರಳಿದ.

ಆತ ಸ್ವಲ್ಪ ದೂರದವರೆಗೆ ನಿಧಾನವಾಗಿ ಜೀಪ್ ಚಲಾಯಿಸಿದ್ದಾನೆ, ನಂತರ ವೇಗ ಹೆಚ್ಚಾಗಿ ಅದು ಹತ್ತಾರು ಜನರ ಮೇಲೆ ಹತ್ತಿತ್ತು. ಬಳಿಕ ಇಬ್ಬರು ಮೃತಪಟ್ಟಿದ್ದು 8ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ, ಆ ಚಾಲಕನ ಅಜಾಗರೂಕತೆಯಿಂದ ಎರಡು ಮುಗ್ದ ಜೀವಗಳು ಬಲಿಯಾಗಿವೆ. ಗಾಯಗೊಂಡಿರುವ ಇತರರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗ್ವಾಲಿಯರ್​ಗೆ ಕಳುಹಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಸಮಯದಲ್ಲಿ ಜೀಪ್​ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ