AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಮದುವೆ ಮೆರವಣಿಗೆಯಲ್ಲಿ ಡ್ರೈವಿಂಗ್ ಬಾರದವನಿಗೆ ಜೀಪ್​ನ ಕೀ ಕೊಟ್ಟ ವ್ಯಕ್ತಿ, ದುರಂತವೇ ನಡೆದುಹೋಯ್ತು

ಖುಷಿ ಖುಷಿಯಿಂದ ಇರಬೇಕಿದ್ದ ಮದುವೆ ಮನೆಯು ಕ್ಷಣದಲ್ಲೇ ಸ್ಮಶಾನವಾಗಿ ಹೋಯಿತು, ವ್ಯಕ್ತಿಯೊಬ್ಬನ ಅಜಾಗರೂಕತೆಯಿಂದ ಇಬ್ಬರ ಪ್ರಾಣವೇ ಹೋಯ್ತು

Madhya Pradesh: ಮದುವೆ ಮೆರವಣಿಗೆಯಲ್ಲಿ ಡ್ರೈವಿಂಗ್ ಬಾರದವನಿಗೆ ಜೀಪ್​ನ ಕೀ ಕೊಟ್ಟ ವ್ಯಕ್ತಿ, ದುರಂತವೇ ನಡೆದುಹೋಯ್ತು
ಪೊಲೀಸ್ ವಾಹನImage Credit source: NDTV
ನಯನಾ ರಾಜೀವ್
|

Updated on: Feb 24, 2023 | 8:22 AM

Share

ಖುಷಿ ಖುಷಿಯಿಂದ ಇರಬೇಕಿದ್ದ ಮದುವೆ ಮನೆಯು ಕ್ಷಣದಲ್ಲೇ ಸ್ಮಶಾನವಾಗಿ ಹೋಯಿತು, ವ್ಯಕ್ತಿಯೊಬ್ಬನ ಅಜಾಗರೂಕತೆಯಿಂದ ಇಬ್ಬರ ಪ್ರಾಣವೇ ಹೋಯ್ತು. ಅಂದು ಮದುವೆಯ ದಿಬ್ಬಣ ತೆರಳುತ್ತಿತ್ತು, ರಸ್ತೆಯಲ್ಲಿ 30-40 ಮಂದಿ ಹಾಡುತ್ತಾ, ಕುಣಿಯುತ್ತಾ, ಒಬ್ಬರೊನ್ನಬ್ಬರು ಕಾಲು ಎಳೆಯುತ್ತಾ ಸಂತಸದಿಂದಿದ್ದ ಕ್ಷಣ. ಜೀಪ್​ನ ಚಾಲಕನೊಬ್ಬ ತಾನೂ ಆ ಮೆರವಣಿಗೆಯಲ್ಲಿ ಎಂಜಾಯ್ ಮಾಡಬೇಕೆಂದು ಹೇಳಿ ಚಾಲನೆಯೇ ಬಾರದ ವ್ಯಕ್ತಿಯ ಕೈಗೆ ಜೀಪ್​ನ ಕೀ ಕೊಟ್ಟು ತಾನು ಡ್ಯಾನ್ಸ್ ಮಾಡಲು ತೆರಳಿದ.

ಆತ ಸ್ವಲ್ಪ ದೂರದವರೆಗೆ ನಿಧಾನವಾಗಿ ಜೀಪ್ ಚಲಾಯಿಸಿದ್ದಾನೆ, ನಂತರ ವೇಗ ಹೆಚ್ಚಾಗಿ ಅದು ಹತ್ತಾರು ಜನರ ಮೇಲೆ ಹತ್ತಿತ್ತು. ಬಳಿಕ ಇಬ್ಬರು ಮೃತಪಟ್ಟಿದ್ದು 8ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ, ಆ ಚಾಲಕನ ಅಜಾಗರೂಕತೆಯಿಂದ ಎರಡು ಮುಗ್ದ ಜೀವಗಳು ಬಲಿಯಾಗಿವೆ. ಗಾಯಗೊಂಡಿರುವ ಇತರರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗ್ವಾಲಿಯರ್​ಗೆ ಕಳುಹಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಸಮಯದಲ್ಲಿ ಜೀಪ್​ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!