AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಮದುವೆ ಮೆರವಣಿಗೆಯಲ್ಲಿ ಡ್ರೈವಿಂಗ್ ಬಾರದವನಿಗೆ ಜೀಪ್​ನ ಕೀ ಕೊಟ್ಟ ವ್ಯಕ್ತಿ, ದುರಂತವೇ ನಡೆದುಹೋಯ್ತು

ಖುಷಿ ಖುಷಿಯಿಂದ ಇರಬೇಕಿದ್ದ ಮದುವೆ ಮನೆಯು ಕ್ಷಣದಲ್ಲೇ ಸ್ಮಶಾನವಾಗಿ ಹೋಯಿತು, ವ್ಯಕ್ತಿಯೊಬ್ಬನ ಅಜಾಗರೂಕತೆಯಿಂದ ಇಬ್ಬರ ಪ್ರಾಣವೇ ಹೋಯ್ತು

Madhya Pradesh: ಮದುವೆ ಮೆರವಣಿಗೆಯಲ್ಲಿ ಡ್ರೈವಿಂಗ್ ಬಾರದವನಿಗೆ ಜೀಪ್​ನ ಕೀ ಕೊಟ್ಟ ವ್ಯಕ್ತಿ, ದುರಂತವೇ ನಡೆದುಹೋಯ್ತು
ಪೊಲೀಸ್ ವಾಹನImage Credit source: NDTV
ನಯನಾ ರಾಜೀವ್
|

Updated on: Feb 24, 2023 | 8:22 AM

Share

ಖುಷಿ ಖುಷಿಯಿಂದ ಇರಬೇಕಿದ್ದ ಮದುವೆ ಮನೆಯು ಕ್ಷಣದಲ್ಲೇ ಸ್ಮಶಾನವಾಗಿ ಹೋಯಿತು, ವ್ಯಕ್ತಿಯೊಬ್ಬನ ಅಜಾಗರೂಕತೆಯಿಂದ ಇಬ್ಬರ ಪ್ರಾಣವೇ ಹೋಯ್ತು. ಅಂದು ಮದುವೆಯ ದಿಬ್ಬಣ ತೆರಳುತ್ತಿತ್ತು, ರಸ್ತೆಯಲ್ಲಿ 30-40 ಮಂದಿ ಹಾಡುತ್ತಾ, ಕುಣಿಯುತ್ತಾ, ಒಬ್ಬರೊನ್ನಬ್ಬರು ಕಾಲು ಎಳೆಯುತ್ತಾ ಸಂತಸದಿಂದಿದ್ದ ಕ್ಷಣ. ಜೀಪ್​ನ ಚಾಲಕನೊಬ್ಬ ತಾನೂ ಆ ಮೆರವಣಿಗೆಯಲ್ಲಿ ಎಂಜಾಯ್ ಮಾಡಬೇಕೆಂದು ಹೇಳಿ ಚಾಲನೆಯೇ ಬಾರದ ವ್ಯಕ್ತಿಯ ಕೈಗೆ ಜೀಪ್​ನ ಕೀ ಕೊಟ್ಟು ತಾನು ಡ್ಯಾನ್ಸ್ ಮಾಡಲು ತೆರಳಿದ.

ಆತ ಸ್ವಲ್ಪ ದೂರದವರೆಗೆ ನಿಧಾನವಾಗಿ ಜೀಪ್ ಚಲಾಯಿಸಿದ್ದಾನೆ, ನಂತರ ವೇಗ ಹೆಚ್ಚಾಗಿ ಅದು ಹತ್ತಾರು ಜನರ ಮೇಲೆ ಹತ್ತಿತ್ತು. ಬಳಿಕ ಇಬ್ಬರು ಮೃತಪಟ್ಟಿದ್ದು 8ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ, ಆ ಚಾಲಕನ ಅಜಾಗರೂಕತೆಯಿಂದ ಎರಡು ಮುಗ್ದ ಜೀವಗಳು ಬಲಿಯಾಗಿವೆ. ಗಾಯಗೊಂಡಿರುವ ಇತರರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗ್ವಾಲಿಯರ್​ಗೆ ಕಳುಹಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಸಮಯದಲ್ಲಿ ಜೀಪ್​ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ