AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ನಾಗ್ಪುರಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ, ಮೂವರು ಸಾವು, 25ಕ್ಕೂ ಅಧಿಕ ಜನರಿಗೆ ಗಾಯ

ನಾಗ್ಪುರಕ್ಕೆ ಹೋಗುತ್ತಿದ್ದ ಬಸ್​ ಮಧ್ಯಪ್ರದೇಶದ ಜಬಲ್ಪುರದಲ್ಲಿ ಪಲ್ಟಿಯಾಗಿದ್ದು, ಮೂವರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನ್‌ಪುರ ಘಾಟಿ ಪ್ರದೇಶದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಮೃತರನ್ನು ಹೈದರಾಬಾದ್ ನಿವಾಸಿ ಮಾಲ್ಮಾ (45), ಶುಭಂ ಮೆಶ್ರಮ್ (28) ಮತ್ತು ಅಮೋಲ್ ಖೋಡೆ (42) ಎಂದು ಗುರುತಿಸಲಾಗಿದ್ದು, ಇಬ್ಬರೂ ನಾಗ್ಪುರ ನಿವಾಸಿಗಳು ಎಂದು ಅಧಿಕಾರಿ ತಿಳಿಸಿದ್ದಾರೆ.

Breaking: ನಾಗ್ಪುರಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ, ಮೂವರು ಸಾವು, 25ಕ್ಕೂ ಅಧಿಕ ಜನರಿಗೆ ಗಾಯ
ಅಪಘಾತ Image Credit source: Hindustan Times
ನಯನಾ ರಾಜೀವ್
|

Updated on:Mar 23, 2025 | 12:14 PM

Share

ಜಬಲ್ಪುರ, ಮಾರ್ಚ್​ 23: ನಾಗ್ಪುರಕ್ಕೆ ಹೋಗುತ್ತಿದ್ದ ಬಸ್​ ಮಧ್ಯಪ್ರದೇಶದ ಜಬಲ್ಪುರದಲ್ಲಿ ಪಲ್ಟಿಯಾಗಿದ್ದು, ಮೂವರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನ್‌ಪುರ ಘಾಟಿ ಪ್ರದೇಶದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಮೃತರನ್ನು ಹೈದರಾಬಾದ್ ನಿವಾಸಿ ಮಾಲ್ಮಾ (45), ಶುಭಂ ಮೆಶ್ರಮ್ (28) ಮತ್ತು ಅಮೋಲ್ ಖೋಡೆ (42) ಎಂದು ಗುರುತಿಸಲಾಗಿದ್ದು, ಇಬ್ಬರೂ ನಾಗ್ಪುರ ನಿವಾಸಿಗಳು ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳನ್ನು ಲಖ್ನಾದಾನ್ ಪಟ್ಟಣ ಮತ್ತು ಜಬಲ್ಪುರ ನಗರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ

ಬಸ್ಸು ಉತ್ತರ ಪ್ರದೇಶದ ಅಯೋಧ್ಯೆಯಿಂದ ಮಹಾರಾಷ್ಟ್ರದ ನಾಗ್ಪುರಕ್ಕೆ ಹೋಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವಾಹನ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನ್‌ಪುರ ಘಾಟಿ ಪ್ರದೇಶದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:07 pm, Sun, 23 March 25

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ