AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಒಪ್ಪಿಗೆ ಸೂಚಿಸಿದ ಮಧ್ಯ ಪ್ರದೇಶ ಸಚಿವ ಸಂಪುಟ ​

ಸಾಮೂಹಿಕವಾಗಿ ಧಾರ್ಮಿಕ ಪರಿವರ್ತನೆಗೆ ಪ್ರಯತ್ನಿಸಿದರೆ 5-10 ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಇದೆ. 

ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಒಪ್ಪಿಗೆ ಸೂಚಿಸಿದ ಮಧ್ಯ ಪ್ರದೇಶ ಸಚಿವ ಸಂಪುಟ ​
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವ್ರಾಜ್ ಸಿಂಗ್ ಚೌವ್ಹಾಣ್
guruganesh bhat
| Edited By: |

Updated on: Dec 26, 2020 | 1:35 PM

Share

ಭೋಪಾಲ್: ಧಾರ್ಮಿಕ ಸ್ವಾತಂತ್ರ್ಯ ಮಸೂದೆ- 2020 ಕ್ಕೆ ಮಧ್ಯ ಪ್ರದೇಶ ಶಿವ್ರಾಜ್ ಸಿಂಗ್ ಚೌವ್ಹಾಣ್ ನೇತೃತ್ವದ ಸಚಿವ ಸಂಪುಟ​ ಒಪ್ಪಿಗೆ ನೀಡಿದೆ.ಈ ಮಸೂದೆಯ ಪ್ರಕಾರ ಅಪ್ರಾಪ್ತ ಬಾಲಕಿ ಅಥವಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯ ಬಲವಂತದ ಮತಾಂತರದ ಪ್ರಯತ್ನಕ್ಕೆ ಕನಿಷ್ಠ 50 ಸಾವಿರ ದಂಡ ಮತ್ತು 2 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದು.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ, ಬಲವಂತದ ಮತಾಂತರಕ್ಕೆ ಯತ್ನಿಸುವವರಿಗೆ 1 ರಿಂದ 5 ವರ್ಷದವರೆಗೆ ಶಿಕ್ಷೆ ಮತ್ತು ಕನಿಷ್ಠ 25 ಸಾವಿರ ದಂಡವನ್ನೂ ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ. ಮತಾಂತರವಾಗುವ ಇಚ್ಛೆಯುಳ್ಳವರು ಎರಡು ತಿಂಗಳ‌ ಮೊದಲೇ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿರಬೇಕು ಎಂಬ ಆಯ್ಕೆಯನ್ನೂ ನೀಡಲಾಗಿದೆ. ಡಿಸೆಂಬರ್ 28 ರಿಂದ ನಡೆಯಲಿರುವ ಮೂರು ದಿನಗಳ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗಲಿದೆ. ಒಂದು ವೇಳೆ ಈ ಮಸೂದೆ ಅಂಗೀಕಾರವಾದರೆ, ಈಗ ಅಸ್ತಿತ್ವದಲ್ಲಿರುವ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ -1968 ಕ್ಕೆ ಪರ್ಯಾಯ ಕಾಯ್ದೆಯಾಗಿ ಜಾರಿಗೆ ಬರಲಿದೆ.

ಇನ್ನು, ಸಾಮೂಹಿಕವಾಗಿ ಧಾರ್ಮಿಕ ಪರಿವರ್ತನೆಗೆ ಪ್ರಯತ್ನಿಸಿದರೆ 5-10 ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಇದೆ. ಉತ್ತರ ಪ್ರದೇಶ ಮತ್ತು ಅರುಣಾಚಲ ಪ್ರದೇಶಗಳ ನಂತರ ಮಧ್ಯ ಪ್ರದೇಶ ‘ಲವ್ ಜಿಹಾದ್’ ವಿರುದ್ಧ ಮಸೂದೆಗೆ ಒಪ್ಪಿಗೆ ನೀಡಿರುವ ಮೂರನೆ ರಾಜ್ಯವಾಗಿದೆ.

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್​ಗೆ ಬಿತ್ತು ಕಡಿವಾಣ.. ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಯೋಗಿ ಸಂಪುಟ ಅಸ್ತು

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ