AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಆಷಾಢ ಶನಿವಾರ ಪೂಜೆ ಸಲ್ಲಿಸಿದ MP ಮುಖ್ಯಮಂತ್ರಿ ಶಿವರಾಜ್‌ಸಿಂಗ್

ತಿರುಪತಿ: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಧಾರ್ಮಿಕ ತೀರ್ಥಯಾತ್ರೆ ಈಗ ಆಂಧ್ರ ಪ್ರದೇಶದ ತಿರುಪತಿ ತಲುಪಿದೆ. ನಿನ್ನೆಯಷ್ಟೇ ಕರ್ನಾಟಕದ ಮಂಡ್ಯದಲ್ಲಿರುವ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದಿದ್ರು ಶಿವರಾಜ್‌ ಸಿಂಗ್‌ ಚೌಹಾಣ್‌. ಈಗ ತಿರುಪತಿಗೆ ಆಗಮಿಸಿದ್ದು, ತಿರುಮಲ ಬೆಟ್ಟದ ಮೇಲಿರುವ ಶ್ರೀವೆಂಕಟೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ಬಾಲಾಜಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶಿವರಾಜ್‌ಸಿಂಗ್‌ ಚೌಹಾಣ್‌ ಜತೆ ಅವರ ಪತ್ನಿ ಮತ್ತು ಇತರ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

ತಿರುಪತಿಯಲ್ಲಿ ಆಷಾಢ ಶನಿವಾರ ಪೂಜೆ ಸಲ್ಲಿಸಿದ MP ಮುಖ್ಯಮಂತ್ರಿ ಶಿವರಾಜ್‌ಸಿಂಗ್
Guru
Guru| Edited By: ಸಾಧು ಶ್ರೀನಾಥ್​|

Updated on:Jul 25, 2020 | 1:09 PM

Share

ತಿರುಪತಿ: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಧಾರ್ಮಿಕ ತೀರ್ಥಯಾತ್ರೆ ಈಗ ಆಂಧ್ರ ಪ್ರದೇಶದ ತಿರುಪತಿ ತಲುಪಿದೆ. ನಿನ್ನೆಯಷ್ಟೇ ಕರ್ನಾಟಕದ ಮಂಡ್ಯದಲ್ಲಿರುವ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದಿದ್ರು ಶಿವರಾಜ್‌ ಸಿಂಗ್‌ ಚೌಹಾಣ್‌.

ಈಗ ತಿರುಪತಿಗೆ ಆಗಮಿಸಿದ್ದು, ತಿರುಮಲ ಬೆಟ್ಟದ ಮೇಲಿರುವ ಶ್ರೀವೆಂಕಟೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ಬಾಲಾಜಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶಿವರಾಜ್‌ಸಿಂಗ್‌ ಚೌಹಾಣ್‌ ಜತೆ ಅವರ ಪತ್ನಿ ಮತ್ತು ಇತರ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

Published On - 2:08 pm, Sat, 27 June 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!