AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಆಷಾಢ ಶನಿವಾರ ಪೂಜೆ ಸಲ್ಲಿಸಿದ MP ಮುಖ್ಯಮಂತ್ರಿ ಶಿವರಾಜ್‌ಸಿಂಗ್

ತಿರುಪತಿ: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಧಾರ್ಮಿಕ ತೀರ್ಥಯಾತ್ರೆ ಈಗ ಆಂಧ್ರ ಪ್ರದೇಶದ ತಿರುಪತಿ ತಲುಪಿದೆ. ನಿನ್ನೆಯಷ್ಟೇ ಕರ್ನಾಟಕದ ಮಂಡ್ಯದಲ್ಲಿರುವ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದಿದ್ರು ಶಿವರಾಜ್‌ ಸಿಂಗ್‌ ಚೌಹಾಣ್‌. ಈಗ ತಿರುಪತಿಗೆ ಆಗಮಿಸಿದ್ದು, ತಿರುಮಲ ಬೆಟ್ಟದ ಮೇಲಿರುವ ಶ್ರೀವೆಂಕಟೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ಬಾಲಾಜಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶಿವರಾಜ್‌ಸಿಂಗ್‌ ಚೌಹಾಣ್‌ ಜತೆ ಅವರ ಪತ್ನಿ ಮತ್ತು ಇತರ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

ತಿರುಪತಿಯಲ್ಲಿ ಆಷಾಢ ಶನಿವಾರ ಪೂಜೆ ಸಲ್ಲಿಸಿದ MP ಮುಖ್ಯಮಂತ್ರಿ ಶಿವರಾಜ್‌ಸಿಂಗ್
Guru
Guru| Edited By: ಸಾಧು ಶ್ರೀನಾಥ್​|

Updated on:Jul 25, 2020 | 1:09 PM

Share

ತಿರುಪತಿ: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಧಾರ್ಮಿಕ ತೀರ್ಥಯಾತ್ರೆ ಈಗ ಆಂಧ್ರ ಪ್ರದೇಶದ ತಿರುಪತಿ ತಲುಪಿದೆ. ನಿನ್ನೆಯಷ್ಟೇ ಕರ್ನಾಟಕದ ಮಂಡ್ಯದಲ್ಲಿರುವ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದಿದ್ರು ಶಿವರಾಜ್‌ ಸಿಂಗ್‌ ಚೌಹಾಣ್‌.

ಈಗ ತಿರುಪತಿಗೆ ಆಗಮಿಸಿದ್ದು, ತಿರುಮಲ ಬೆಟ್ಟದ ಮೇಲಿರುವ ಶ್ರೀವೆಂಕಟೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ಬಾಲಾಜಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶಿವರಾಜ್‌ಸಿಂಗ್‌ ಚೌಹಾಣ್‌ ಜತೆ ಅವರ ಪತ್ನಿ ಮತ್ತು ಇತರ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

Published On - 2:08 pm, Sat, 27 June 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು