AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಕೊರೊನಾ ಸೋಂಕು

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೆ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಶಿವರಾಜ್‌ ಸಿಂಗ್‌ ನನಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ನಾನು ಟೆಸ್ಟ್‌ ಮಾಡಿಸಿಕೊಂಡಿದ್ದೆ. ಈಗ ವರದಿ ಬಂದಿದ್ದು ನನಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ ತಮ್ಮ ಜೊತೆ ಕಳೆದ ಹತ್ತು ದಿನಗಳಲ್ಲಿ ಸಂಪರ್ಕಕ್ಕೆ ಬಂದವರು ತಕ್ಷಣವೇ ಪರೀಕ್ಷಿಸಿಕೊಂಡು ಮುಂದಿನ […]

ಮಧ್ಯಪ್ರದೇಶದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಕೊರೊನಾ ಸೋಂಕು
Guru
Guru| Edited By: |

Updated on:Jul 26, 2020 | 1:31 AM

Share

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೆ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಶಿವರಾಜ್‌ ಸಿಂಗ್‌ ನನಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ನಾನು ಟೆಸ್ಟ್‌ ಮಾಡಿಸಿಕೊಂಡಿದ್ದೆ. ಈಗ ವರದಿ ಬಂದಿದ್ದು ನನಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ ತಮ್ಮ ಜೊತೆ ಕಳೆದ ಹತ್ತು ದಿನಗಳಲ್ಲಿ ಸಂಪರ್ಕಕ್ಕೆ ಬಂದವರು ತಕ್ಷಣವೇ ಪರೀಕ್ಷಿಸಿಕೊಂಡು ಮುಂದಿನ ಕ್ರಮಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಆದ್ರೆ ದಿನನಿತ್ಯದ ಅಧಿಕೃತ ಕೆಲಸ ಕಾರ್ಯಗಳನ್ನು ವಿಡಿಯೋ ಕಾನ್‌ಫೆರೆನ್ಸ್‌ ಮೂಲಕ ಮಾಡುತ್ತೆನೆ. ಕೆಲಸದ ವಿಷಯದಲ್ಲಿ ಯಾವುದೇ ಬಾಧಕವಿರುವುದಿಲ್ಲ ಎಂದು ತಿಳಿಸಿದ್ದಾರೆ.

Published On - 1:03 pm, Sat, 25 July 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!