AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ’ ಎಂಬ ಬ್ಯಾಡ್ಜ್​ ನೀಡಿ ಗೌರವಿಸುತ್ತಿರುವ ಮಧ್ಯಪ್ರದೇಶ ಪೊಲೀಸರು

ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದೆ. ಅದನ್ನು ನೋಡಿದ ಹಲವರು, ನಾವು ಲಸಿಕೆ ಹಾಕಿಸಿಕೊಳ್ಳಬೇಕೆಂದು ಕಾಯುತ್ತಿದ್ದೇವೆ. ಆದರೆ ಲಸಿಕೆ ಕೊರತೆಯಿಂದ ನಮಗೆ ಸಿಗುತ್ತಿಲ್ಲ ಎಂದೂ ಕಾಮೆಂಟ್ ಬರೆದಿದ್ದಾರೆ.

ಕೊವಿಡ್ 19 ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ’ ಎಂಬ ಬ್ಯಾಡ್ಜ್​ ನೀಡಿ ಗೌರವಿಸುತ್ತಿರುವ ಮಧ್ಯಪ್ರದೇಶ ಪೊಲೀಸರು
ಲಸಿಕೆ ಪಡೆದವರಿಗೆ ಬ್ಯಾಡ್ಜ್​ ಮತ್ತು ಪಡೆಯದವರಿಗೆ ಪೋಸ್ಟರ್
TV9 Web
| Edited By: |

Updated on:Jun 09, 2021 | 3:56 PM

Share

ಹೆಚ್ಚೆಚ್ಚು ಜನರು ಕೊರೊನಾ ಲಸಿಕೆ ತೆಗೆದುಕೊಳ್ಳಲಿ ಎಂಬ ಉದ್ದೇಶದಿಂದ ಮಧ್ಯಪ್ರದೇಶ ಪೊಲೀಸರು ವಿನೂತನ ಕಾರ್ಯಕ್ರಮವನ್ನು ಶುರು ಮಾಡಿದ್ದಾರೆ. ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ..ನಾನು ಲಸಿಕೆ ಪಡೆದಿದ್ದೇನೆ’ ಎಂದು ಬರೆದುಕೊಂಡಿರುವ ಬ್ಯಾಡ್ಜ್​ ಹಾಕಿ ಗೌರವಿಸುತ್ತಿದ್ದಾರೆ. ಆದರೆ ಇನ್ನೂ ಯಾರೂ ಲಸಿಕೆ ಪಡೆದಿಲ್ಲವೋ, ಅವರ ದೇಹದ ಮೇಲೆ ‘ನನ್ನಿಂದ ದೂರವಿರಿ..ನಾನಿನ್ನೂ ಲಸಿಕೆ ಹಾಕಿಸಿಕೊಂಡಿಲ್ಲ’ ಎಂದು ಬರೆದುಕೊಂಡಿರುವ ಪೋಸ್ಟರ್​ ಅಂಟಿಸುತ್ತಿದ್ದಾರೆ.

ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಪೊಲೀಸರು ಈ ಕ್ರಮ ಅನುಸರಿಸುತ್ತಿದ್ದು, ನಾವು ಕೊರೊನಾ ಲಸಿಕೆಯ ಮಹತ್ವ, ಅದರಿಂದ ಇರುವ ಪ್ರಯೋಜನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಹೀಗೆ ಮಾಡುತ್ತಿದ್ದೇವೆ. ಲಸಿಕೆ ಪಡೆದವರು ಹೆಮ್ಮೆಯಿಂದ ನಾವು ಲಸಿಕೆ ಪಡೆದಿದ್ದೇವೆ ಎಂದು ಹೇಳಿಕೊಳ್ಳಬಹುದಾಗಿ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಇನ್ನು ಇದರ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದೆ. ಅದನ್ನು ನೋಡಿದ ಹಲವರು, ನಾವು ಲಸಿಕೆ ಹಾಕಿಸಿಕೊಳ್ಳಬೇಕೆಂದು ಕಾಯುತ್ತಿದ್ದೇವೆ. ಆದರೆ ಲಸಿಕೆ ಕೊರತೆಯಿಂದ ನಮಗೆ ಸಿಗುತ್ತಿಲ್ಲ ಎಂದೂ ಕಾಮೆಂಟ್​ ಬರೆದಿದ್ದಾರೆ.

ಇದಕ್ಕೂ ಮೊದಲು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಿಂದ ವಿಡಿಯೋವೊಂದು ವೈರಲ್​ ಆಗಿತ್ತು. ಲಾಕ್​ಡೌನ್​ ನಿಯಮ ಉಲ್ಲಂಘಿಸಿದವರಿಗೆ 30-45 ನಿಮಿಷ ಶ್ರೀರಾಮನಾಮ ಬರೆಯುವ ಶಿಕ್ಷೆಯನ್ನು ನೀಡುತ್ತಿದ್ದ ಪೊಲೀಸ್ ಅಧಿಕಾರಿಯ ವಿಡಿಯೋ ಅದಾಗಿತ್ತು. ಇದೀಗ ಮತ್ತೊಮ್ಮೆ ಮಧ್ಯಪ್ರದೇಶ ಪೊಲೀಸರು ಸುದ್ದಿಯಲ್ಲಿದ್ದಾರೆ.

ಇದನ್ನೂ ಓದಿ: Viral Video: ಸಿಂಹಕ್ಕೆ ಕಾಟ ಕೊಡುತ್ತಿದೆ ಪುಟ್ಟ ಆಮೆ! ಸಿಂಹದ ಪಜೀತಿ ಕೇಳುವವರು ಯಾರೂ ಇಲ್ವೇ?

Madhya Pradesh cops honouring those who have received the Covid vaccine

Published On - 3:50 pm, Wed, 9 June 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್