AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಮಾಲೀಕನನ್ನು ರಕ್ಷಿಸಲು ಹುಲಿಯ ಜತೆ ಹೋರಾಡಿದ್ದ ನಾಯಿ ಸಾವು

ಮಾಲೀಕನನ್ನು ರಕ್ಷಿಸಲು ಹುಲಿಯ ಜತೆ ಹೋರಾಡಿದ್ದ ಸಾಕು ನಾಯಿಯೊಂದು ಕೊನೆಯುಸಿರೆಳೆದಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಫೆಬ್ರವರಿ 26ರಂದು ಬಾಂಧವಗಢ ಹುಲಿ ಅಭಯಾರಣ್ಯದ ಬಳಿ ಘಟನೆ ನಡೆದಿತ್ತು. ತನ್ನ ಮಾಲೀಕನನ್ನು ರಕ್ಷಿಸಲು ಹುಲಿಯ ವಿರುದ್ಧ ಹೋರಾಡಿ ಹುಲಿಯನ್ನು ಕಾಡಿನೊಳಗೆ ಓಡಿ ಹೋಗುವಂತೆ ಮಾಡಿದ್ದ ನಾಯಿ ಸಾವನ್ನಪ್ಪಿದೆ. ಶಿವಂ ಬಡ್ಗೈಯಾ ತನ್ನ ಸಾಕುಪ್ರಾಣಿ ಜರ್ಮನ್ ಶೆಫರ್ಡ್‌ನೊಂದಿಗೆ ಮನೆಯ ಹೊರಗೆ ಇದ್ದಾಗ, ಹತ್ತಿರದ ಕಾಡಿನಿಂದ ಹುಲಿಯೊಂದು ಹಳ್ಳಿಗೆ ದಾರಿ ತಪ್ಪಿ ಬಂದಿತ್ತು. ಹುಲಿ ಶಿವಂ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು, ಆದರೆ ಅವನ ನಾಯಿ ಹುಲಿಯನ್ನು ಎದುರಿಸಿ ಜೋರಾಗಿ ಬೊಗಳಲು ಪ್ರಾರಂಭಿಸಿತು.

ಮಧ್ಯಪ್ರದೇಶ: ಮಾಲೀಕನನ್ನು ರಕ್ಷಿಸಲು ಹುಲಿಯ ಜತೆ ಹೋರಾಡಿದ್ದ ನಾಯಿ ಸಾವು
ನಾಯಿImage Credit source: India Today
ನಯನಾ ರಾಜೀವ್
|

Updated on: Mar 03, 2025 | 10:10 AM

Share

ಸತ್ನಾ, ಮಾರ್ಚ್ 03: ಮಾಲೀಕನನ್ನು ರಕ್ಷಿಸಲು ಹುಲಿಯ ಜತೆ ಹೋರಾಡಿದ್ದ ಸಾಕು ನಾಯಿಯೊಂದು ಕೊನೆಯುಸಿರೆಳೆದಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಫೆಬ್ರವರಿ 26ರಂದು ಬಾಂಧವಗಢ ಹುಲಿ ಅಭಯಾರಣ್ಯದ ಬಳಿ ಘಟನೆ ನಡೆದಿತ್ತು. ತನ್ನ ಮಾಲೀಕನನ್ನು ರಕ್ಷಿಸಲು ಹುಲಿಯ ವಿರುದ್ಧ ಹೋರಾಡಿ ಹುಲಿಯನ್ನು ಕಾಡಿನೊಳಗೆ ಓಡಿ ಹೋಗುವಂತೆ ಮಾಡಿದ್ದ ನಾಯಿ ಸಾವನ್ನಪ್ಪಿದೆ.

ಶಿವಂ ಬಡ್ಗೈಯಾ ತನ್ನ ಸಾಕುಪ್ರಾಣಿ ಜರ್ಮನ್ ಶೆಫರ್ಡ್‌ನೊಂದಿಗೆ ಮನೆಯ ಹೊರಗೆ ಇದ್ದಾಗ, ಹತ್ತಿರದ ಕಾಡಿನಿಂದ ಹುಲಿಯೊಂದು ಹಳ್ಳಿಗೆ ದಾರಿ ತಪ್ಪಿ ಬಂದಿತ್ತು. ಹುಲಿ ಶಿವಂ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು, ಆದರೆ ಅವನ ನಾಯಿ ಹುಲಿಯನ್ನು ಎದುರಿಸಿ ಜೋರಾಗಿ ಬೊಗಳಲು ಪ್ರಾರಂಭಿಸಿತು.

ಆರಂಭದಲ್ಲಿ ನಾಯಿಯ ಬೊಗಳುವಿಕೆಯನ್ನು ನಿರ್ಲಕ್ಷಿಸಿದ ಹುಲಿ, ಶೀಘ್ರದಲ್ಲೇ ತನ್ನ ಗಮನವನ್ನು ಮಾಲೀಕರಿಂದ ಬೇರೆಡೆಗೆ ತಿರುಗಿಸಿ ನಾಯಿಯ ಮೇಲೆ ದಾಳಿ ಮಾಡಿತು.

ಮತ್ತಷ್ಟು ಓದಿ: Tiger Attack: ಮಧ್ಯಪ್ರದೇಶದಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ

ಶಿವಂ ಭಯಾನಕ ಘಟನೆಯನ್ನು ವಿವರಿಸಿದ್ದು, ಹುಲಿಯು ಜರ್ಮನ್ ಶೆಫರ್ಡ್ ನಾಯಿಯನ್ನು ತನ್ನ ಹಲ್ಲಿನಲ್ಲಿ ಕಚ್ಚಿ ಹಿಡಿದು ಹಳ್ಳಿಯ ಹೊರಗೆ ಸಾಗಿಸಿತು ಎಂದು ಹೇಳಿದನು. ಸಾಕು ಪ್ರಾಣಿ ತೀವ್ರವಾಗಿ ವಿರೋಧಿಸಿ ಪ್ರತಿದಾಳಿ ನಡೆಸಿತು. ಕೊನೆಗೆ, ಹುಲಿ ಅದನ್ನು ಬಿಟ್ಟು ಕಾಡಿಗೆ ಓಡಿ ಹೋಗಿತ್ತು ಎಂದಿದ್ದಾರೆ.

ನಾಯಿಯನ್ನು ಪಶುವೈದ್ಯರ ಬಳಿಗೆ ಕರೆದೊಯ್ಯಲಾಯಿತು, ಆದರೆ ದಾಳಿಯ ಕೆಲವೇ ಗಂಟೆಗಳಲ್ಲಿ ಗಾಯಗಳಿಂದಾಗಿ ವಿಪರೀತ ರಕ್ತ ಹೋಗಿದ್ದ ಕಾರಣ ಅದು ಸಾವನ್ನಪ್ಪಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್