AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ ಗವರ್ನರ್ ಲಾಲ್‌ಜಿ ಟಂಡನ್ ನಿಧನ

[lazy-load-videos-and-sticky-control id=”vx30Z3IKOrU”] ಲಖನೌ: ಮಧ್ಯಪ್ರದೇಶ ಗವರ್ನರ್ ಲಾಲ್‌ಜಿ ಟಂಡನ್(85) ಇಂದು ಬೆಳಗ್ಗೆ ಲಖನೌನ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಅವರ ಪುತ್ರ ಅಶುತೋಷ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಉಸಿರಾಟದ ಸಮಸ್ಯೆ, ಜ್ವರ ಹಾಗೂ ಮೂತ್ರ ವಿಸರ್ಜನೆ ಸಮಸ್ಯೆಯಿಂದ ಬಳಲುತ್ತಿದ್ದ ಗವರ್ನರ್ ಲಾಲ್‌ಜಿ ಟಂಡನ್ ಜೂನ್‌ 11ರಂದು ಲಖನೌನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಎಂದು ನಿಧನರಾಗಿದ್ದಾರೆ. ಲಾಲ್ ಜೀ ಟಂಡನ್ ನಿಧನಕ್ಕೆ ಮೋದಿ ಸಂತಾಪ: ಲಾಲ್ ಜೀ ಟಂಡನ್ ನಿಧನಕ್ಕೆ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. […]

ಮಧ್ಯಪ್ರದೇಶ ಗವರ್ನರ್ ಲಾಲ್‌ಜಿ ಟಂಡನ್ ನಿಧನ
ಆಯೇಷಾ ಬಾನು
| Edited By: |

Updated on:Jul 21, 2020 | 11:11 AM

Share

[lazy-load-videos-and-sticky-control id=”vx30Z3IKOrU”]

ಲಖನೌ: ಮಧ್ಯಪ್ರದೇಶ ಗವರ್ನರ್ ಲಾಲ್‌ಜಿ ಟಂಡನ್(85) ಇಂದು ಬೆಳಗ್ಗೆ ಲಖನೌನ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಅವರ ಪುತ್ರ ಅಶುತೋಷ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಉಸಿರಾಟದ ಸಮಸ್ಯೆ, ಜ್ವರ ಹಾಗೂ ಮೂತ್ರ ವಿಸರ್ಜನೆ ಸಮಸ್ಯೆಯಿಂದ ಬಳಲುತ್ತಿದ್ದ ಗವರ್ನರ್ ಲಾಲ್‌ಜಿ ಟಂಡನ್ ಜೂನ್‌ 11ರಂದು ಲಖನೌನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಎಂದು ನಿಧನರಾಗಿದ್ದಾರೆ.

ಲಾಲ್ ಜೀ ಟಂಡನ್ ನಿಧನಕ್ಕೆ ಮೋದಿ ಸಂತಾಪ: ಲಾಲ್ ಜೀ ಟಂಡನ್ ನಿಧನಕ್ಕೆ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಯುಪಿಯಲ್ಲಿ ಬಿಜೆಪಿ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಂವಿಧಾನಿಕ ವಿಷಯಗಳ ಬಗ್ಗೆ ಆಳವಾದ ಜ್ಞಾನ ಹೊಂದಿದ್ದರು. ಅಟಲ್ ಜೀ ಜೊತೆಗೆ ದೀರ್ಘ, ಆಪ್ತ ಭಾಂಧವ್ಯ ಹೊಂದಿದ್ದರು ಎಂದು ಬರೆದು ಟ್ವಿಟರ್​ನಲ್ಲಿ ಮೋದಿ ಸಂತಾಪ ಸೂಚಿಸಿದ್ದಾರೆ.

Published On - 8:18 am, Tue, 21 July 20

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!