AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೋರ್ ಕೊರೊನಾ ಬೇರೆ ವೈರಾಣುಗಿಂತ ಭಿನ್ನ, ಭೀಕರ !!!

ಮಧ್ಯಪ್ರದೇಶ: ಇಂದೋರ್ ನಲ್ಲಿ ಕೊರೊನಾ ತಳಿಯ ಮತ್ತೊಂದು ವೈರಾಣು ಕಂಡುಬಂದಿದ್ದು, ಅದು ದೇಶದಲ್ಲಿ ಇದುವರೆಗೂ ಕಂಡುಬಂದಿರುವ ಮಾಮೂಲಿ ಕೊರೊನಾ ವೈರಾಣುವಿಗಿಂತ ಭಿನ್ನವಾಗಿದೆ. ಅತಿ ಹೆಚ್ಚು ಡೆಡ್ಲಿ ವೈರಾಣುವಾಗಿದೆ. ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ವೈರಾಣುವಿನಿಂದ ಅತಿ ಹೆಚ್ಚು ಜನರು ಕೊರೊನಾ ಸೋಂಕಿತರಾಗಿದ್ದಾರೆ‌. 30 ಲಕ್ಷ ಜನಸಂಖ್ಯೆ ಇರುವ ಇಂದೋರ್ ನಲ್ಲಿ 1,176 ಮಂದಿಗೆ ಈ ಡೆಡ್ಲಿ ಕೊರೊನಾ ಸೋಂಕು ತಗುಲಿದೆ. ಇದರಿಂದ ಇಂದೋರ್ ನಲ್ಲಿ 57 ಸಾವು‌ಗಳು ಸಂಭವಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ. ದೇಶದ ಬೇರೆ ಭಾಗದ ಕೊರೊನಾ […]

ಇಂದೋರ್ ಕೊರೊನಾ ಬೇರೆ ವೈರಾಣುಗಿಂತ ಭಿನ್ನ, ಭೀಕರ !!!
ಸಾಧು ಶ್ರೀನಾಥ್​
|

Updated on:Apr 27, 2020 | 2:05 PM

Share

ಮಧ್ಯಪ್ರದೇಶ: ಇಂದೋರ್ ನಲ್ಲಿ ಕೊರೊನಾ ತಳಿಯ ಮತ್ತೊಂದು ವೈರಾಣು ಕಂಡುಬಂದಿದ್ದು, ಅದು ದೇಶದಲ್ಲಿ ಇದುವರೆಗೂ ಕಂಡುಬಂದಿರುವ ಮಾಮೂಲಿ ಕೊರೊನಾ ವೈರಾಣುವಿಗಿಂತ ಭಿನ್ನವಾಗಿದೆ. ಅತಿ ಹೆಚ್ಚು ಡೆಡ್ಲಿ ವೈರಾಣುವಾಗಿದೆ.

ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ವೈರಾಣುವಿನಿಂದ ಅತಿ ಹೆಚ್ಚು ಜನರು ಕೊರೊನಾ ಸೋಂಕಿತರಾಗಿದ್ದಾರೆ‌. 30 ಲಕ್ಷ ಜನಸಂಖ್ಯೆ ಇರುವ ಇಂದೋರ್ ನಲ್ಲಿ 1,176 ಮಂದಿಗೆ ಈ ಡೆಡ್ಲಿ ಕೊರೊನಾ ಸೋಂಕು ತಗುಲಿದೆ. ಇದರಿಂದ ಇಂದೋರ್ ನಲ್ಲಿ 57 ಸಾವು‌ಗಳು ಸಂಭವಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ.

ದೇಶದ ಬೇರೆ ಭಾಗದ ಕೊರೊನಾ ವೈರಾಣುವಿಗಿಂತ ಇಂದೋರ್ ವೈರಾಣು ಹೆಚ್ಚು ಡೆಡ್ಲಿ ವೈರಾಣು ಆಗಿದೆ. ಇದರಿಂದ ಕೊರೊನಾ ಸೋಂಕು ಶೀಘ್ರವಾಗಿ ಹೆಚ್ಚುತ್ತಿದೆ. ಹೀಗಾಗಿ ಇಂದೋರ್ ನ‌ ಕೊರೊನಾ ವೈರಾಣುವನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳಿಸಿದ್ದೇವೆ ಎಂದು ಮಹಾತ್ಮ ಗಾಂಧಿ ಸ್ಮಾರಕ ಮೆಡಿಕಲ್ ಕಾಲೇಜು ಡೀನ್ ಜ್ಯೋತಿ ಬಿಂದಾಲ್ ಹೇಳಿದ್ದಾರೆ. ಈ ಮಧ್ಯೆ, ಇಂದೋರ್ ವೈದ್ಯರು‌ ಸಹ ವೈರಾಣುವಿನ‌ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ.

Published On - 1:13 pm, Mon, 27 April 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು