AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೋರ್ ಕೊರೊನಾ ಬೇರೆ ವೈರಾಣುಗಿಂತ ಭಿನ್ನ, ಭೀಕರ !!!

ಮಧ್ಯಪ್ರದೇಶ: ಇಂದೋರ್ ನಲ್ಲಿ ಕೊರೊನಾ ತಳಿಯ ಮತ್ತೊಂದು ವೈರಾಣು ಕಂಡುಬಂದಿದ್ದು, ಅದು ದೇಶದಲ್ಲಿ ಇದುವರೆಗೂ ಕಂಡುಬಂದಿರುವ ಮಾಮೂಲಿ ಕೊರೊನಾ ವೈರಾಣುವಿಗಿಂತ ಭಿನ್ನವಾಗಿದೆ. ಅತಿ ಹೆಚ್ಚು ಡೆಡ್ಲಿ ವೈರಾಣುವಾಗಿದೆ. ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ವೈರಾಣುವಿನಿಂದ ಅತಿ ಹೆಚ್ಚು ಜನರು ಕೊರೊನಾ ಸೋಂಕಿತರಾಗಿದ್ದಾರೆ‌. 30 ಲಕ್ಷ ಜನಸಂಖ್ಯೆ ಇರುವ ಇಂದೋರ್ ನಲ್ಲಿ 1,176 ಮಂದಿಗೆ ಈ ಡೆಡ್ಲಿ ಕೊರೊನಾ ಸೋಂಕು ತಗುಲಿದೆ. ಇದರಿಂದ ಇಂದೋರ್ ನಲ್ಲಿ 57 ಸಾವು‌ಗಳು ಸಂಭವಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ. ದೇಶದ ಬೇರೆ ಭಾಗದ ಕೊರೊನಾ […]

ಇಂದೋರ್ ಕೊರೊನಾ ಬೇರೆ ವೈರಾಣುಗಿಂತ ಭಿನ್ನ, ಭೀಕರ !!!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 27, 2020 | 2:05 PM

Share

ಮಧ್ಯಪ್ರದೇಶ: ಇಂದೋರ್ ನಲ್ಲಿ ಕೊರೊನಾ ತಳಿಯ ಮತ್ತೊಂದು ವೈರಾಣು ಕಂಡುಬಂದಿದ್ದು, ಅದು ದೇಶದಲ್ಲಿ ಇದುವರೆಗೂ ಕಂಡುಬಂದಿರುವ ಮಾಮೂಲಿ ಕೊರೊನಾ ವೈರಾಣುವಿಗಿಂತ ಭಿನ್ನವಾಗಿದೆ. ಅತಿ ಹೆಚ್ಚು ಡೆಡ್ಲಿ ವೈರಾಣುವಾಗಿದೆ.

ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ವೈರಾಣುವಿನಿಂದ ಅತಿ ಹೆಚ್ಚು ಜನರು ಕೊರೊನಾ ಸೋಂಕಿತರಾಗಿದ್ದಾರೆ‌. 30 ಲಕ್ಷ ಜನಸಂಖ್ಯೆ ಇರುವ ಇಂದೋರ್ ನಲ್ಲಿ 1,176 ಮಂದಿಗೆ ಈ ಡೆಡ್ಲಿ ಕೊರೊನಾ ಸೋಂಕು ತಗುಲಿದೆ. ಇದರಿಂದ ಇಂದೋರ್ ನಲ್ಲಿ 57 ಸಾವು‌ಗಳು ಸಂಭವಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ.

ದೇಶದ ಬೇರೆ ಭಾಗದ ಕೊರೊನಾ ವೈರಾಣುವಿಗಿಂತ ಇಂದೋರ್ ವೈರಾಣು ಹೆಚ್ಚು ಡೆಡ್ಲಿ ವೈರಾಣು ಆಗಿದೆ. ಇದರಿಂದ ಕೊರೊನಾ ಸೋಂಕು ಶೀಘ್ರವಾಗಿ ಹೆಚ್ಚುತ್ತಿದೆ. ಹೀಗಾಗಿ ಇಂದೋರ್ ನ‌ ಕೊರೊನಾ ವೈರಾಣುವನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳಿಸಿದ್ದೇವೆ ಎಂದು ಮಹಾತ್ಮ ಗಾಂಧಿ ಸ್ಮಾರಕ ಮೆಡಿಕಲ್ ಕಾಲೇಜು ಡೀನ್ ಜ್ಯೋತಿ ಬಿಂದಾಲ್ ಹೇಳಿದ್ದಾರೆ. ಈ ಮಧ್ಯೆ, ಇಂದೋರ್ ವೈದ್ಯರು‌ ಸಹ ವೈರಾಣುವಿನ‌ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ.

Published On - 1:13 pm, Mon, 27 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ